'ನಮ್ಮ ಮೆಟ್ರೋ' ಜಾಲ ವಿಸ್ತರಣೆಗೆ ಸಿದ್ಧತೆ: ಬಿಎಂಟಿಸಿಗೆ ಬರೆ ಸಾಧ್ಯತೆ

'ನಮ್ಮ ಮೆಟ್ರೋ' ಜಾಲ ವಿಸ್ತರಣೆಗೆ ಸಿದ್ಧತೆ: ಬಿಎಂಟಿಸಿಗೆ ಬರೆ ಸಾಧ್ಯತೆ

Published : Nov 15, 2022, 01:02 PM IST

ಬೆಂಗಳೂರಿನಲ್ಲಿ 'ನಮ್ಮ ಮೆಟ್ರೋ' ಜಾಲದ ವಿಸ್ತರಣೆ ಮಾಡಲು ಸಿದ್ಧತೆ ನಡೆದಿದ್ದು, ಬಿಎಂಟಿಸಿಗೆ ಪ್ರಯಾಣಿಕರ ಕೊರತೆಯ ಚಿಂತೆ ಕಾಡುತ್ತಿದೆ.

ಸಂಚಾರ ದಟ್ಟಣೆಯು ರಾಜಧಾನಿಯ ಜನತೆಯನ್ನು ಕಾಡುವ ಅತ್ಯಂತ ದೊಡ್ಡ ಸಮಸ್ಯೆ.  ಸವಾರರು ತಾಸುಗಟ್ಟಲೆ ಸಮಯವನ್ನು ರಸ್ತೆಗಳಲ್ಲೇ ಕಳೆಯಬೇಕಾದ ಪರಿಸ್ಥಿತಿ ಬೆಂಗಳೂರಿನಲ್ಲಿದೆ. ಹಾಗಾಗಿ 'ನಮ್ಮ ಮೆಟ್ರೋ' ಜಾಲದ ವಿಸ್ತರಣೆ ಮಾಡಲಾಗುತ್ತಿದ್ದು, ಇದರಿಂದ ಬಿಎಂಟಿಸಿಗೆ ಪ್ರಯಾಣಿಕರ ಕೊರತೆಯ ಚಿಂತೆ ಎದುರಾಗಿದೆ. ಫೆಬ್ರುವರಿಯೊಳಗೆ ವೈಟ್‌ ಫೀಲ್ಡ್‌ನಲ್ಲಿ ನಮ್ಮ ಮೆಟ್ರೋ ಪ್ರಾರಂಭಕ್ಕೆ ಸಿದ್ಧತೆ ನಡೆದಿದ್ದು, ಮೆಟ್ರೋ ಆರಂಭವಾದರೆ ಬಿಎಂಟಿಸಿಗೆ ಜನ ಗುಡ್‌ ಬೈ ಹೇಳೀವ ಭೀತಿ ಎದುರಾಗಿದೆ. ಬಿಎಂಟಿಸಿಯ ವೋಲ್ವೋ ಬಸ್‌ಗಳು ಮೂಲೆ ಗುಂಪಾಗುವ ಸಾಧ್ಯತೆಯಿದ್ದು, ಈಗಾಗಲೇ 750 ವೋಲ್ವೋ ಬಸ್‌'ಗಳಲ್ಲಿ 500 ಬಸ್‌'ಗಳು ಮೂಲೆ ಗುಂಪಾಗಿವೆ.

Viveka Scheme: ವಿವೇಕ ಯೋಜನೆಯಿಂದ ಶಿಕ್ಷಣ ಕ್ರಾಂತಿ: ಸಚಿವ ಮುನೇನಕೊಪ್ಪ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more