ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

Suvarna News   | Asianet News
Published : Jul 06, 2020, 11:45 AM ISTUpdated : Jul 06, 2020, 11:46 AM IST

ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಟ| ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌|ಕ್ಯಾಮರಾಮ್ಯಾನ್‌ ಪರಿಸ್ಥಿತಿ ಗಂಭೀರ| ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟ ಕ್ಯಾಮರಾಮ್ಯಾನ್| 

ಬೆಂಗಳೂರು(ಜು.06): ಜನರ ಜೀವದ ಜೊತೆ ಖಾಸಗಿ ಆಸ್ಪತ್ರೆಗಳು ಆಟವಾಡುತ್ತಿದೆಯಾ ಎಂಬೆಲ್ಲಾ ಇದೀಗ ಕಾಡಲಾರಂಬಿಸಿವೆ. ಹೌದು, ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಡಿದ ಘಟನೆ ಇಂದು(ಸೋಮವಾರ) ನಡೆದಿದೆ. ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌ಗೆ ಚಿಕಿತ್ಸೆ ಸಿಕ್ಕಿಲ್ಲ.

ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

ಹೀಗಾಗಿ ಕ್ಯಾಮರಾಮ್ಯಾನ್‌ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟಿದ್ದಾರೆ ಕ್ಯಾಮರಾಮ್ಯಾನ್. ಯಾವ ಆಸ್ಪತ್ರೆಗೆ ಹೋದರೂ ಚಿಕಿತ್ಸೆ ಸಿಗುತ್ತಿಲ್ಲ ಎಂದು ಹೇಳಿಕೊ೦ಡಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!