ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

Suvarna News   | Asianet News
Published : Jul 06, 2020, 11:45 AM ISTUpdated : Jul 06, 2020, 11:46 AM IST

ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಟ| ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌|ಕ್ಯಾಮರಾಮ್ಯಾನ್‌ ಪರಿಸ್ಥಿತಿ ಗಂಭೀರ| ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟ ಕ್ಯಾಮರಾಮ್ಯಾನ್| 

ಬೆಂಗಳೂರು(ಜು.06): ಜನರ ಜೀವದ ಜೊತೆ ಖಾಸಗಿ ಆಸ್ಪತ್ರೆಗಳು ಆಟವಾಡುತ್ತಿದೆಯಾ ಎಂಬೆಲ್ಲಾ ಇದೀಗ ಕಾಡಲಾರಂಬಿಸಿವೆ. ಹೌದು, ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಡಿದ ಘಟನೆ ಇಂದು(ಸೋಮವಾರ) ನಡೆದಿದೆ. ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌ಗೆ ಚಿಕಿತ್ಸೆ ಸಿಕ್ಕಿಲ್ಲ.

ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

ಹೀಗಾಗಿ ಕ್ಯಾಮರಾಮ್ಯಾನ್‌ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟಿದ್ದಾರೆ ಕ್ಯಾಮರಾಮ್ಯಾನ್. ಯಾವ ಆಸ್ಪತ್ರೆಗೆ ಹೋದರೂ ಚಿಕಿತ್ಸೆ ಸಿಗುತ್ತಿಲ್ಲ ಎಂದು ಹೇಳಿಕೊ೦ಡಿದ್ದಾರೆ. 
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ