ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

Suvarna News   | Asianet News
Published : Jul 06, 2020, 11:45 AM ISTUpdated : Jul 06, 2020, 11:46 AM IST

ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಟ| ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌|ಕ್ಯಾಮರಾಮ್ಯಾನ್‌ ಪರಿಸ್ಥಿತಿ ಗಂಭೀರ| ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟ ಕ್ಯಾಮರಾಮ್ಯಾನ್| 

ಬೆಂಗಳೂರು(ಜು.06): ಜನರ ಜೀವದ ಜೊತೆ ಖಾಸಗಿ ಆಸ್ಪತ್ರೆಗಳು ಆಟವಾಡುತ್ತಿದೆಯಾ ಎಂಬೆಲ್ಲಾ ಇದೀಗ ಕಾಡಲಾರಂಬಿಸಿವೆ. ಹೌದು, ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಡಿದ ಘಟನೆ ಇಂದು(ಸೋಮವಾರ) ನಡೆದಿದೆ. ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌ಗೆ ಚಿಕಿತ್ಸೆ ಸಿಕ್ಕಿಲ್ಲ.

ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

ಹೀಗಾಗಿ ಕ್ಯಾಮರಾಮ್ಯಾನ್‌ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟಿದ್ದಾರೆ ಕ್ಯಾಮರಾಮ್ಯಾನ್. ಯಾವ ಆಸ್ಪತ್ರೆಗೆ ಹೋದರೂ ಚಿಕಿತ್ಸೆ ಸಿಗುತ್ತಿಲ್ಲ ಎಂದು ಹೇಳಿಕೊ೦ಡಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!