ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

Suvarna News   | Asianet News
Published : Jul 06, 2020, 11:45 AM ISTUpdated : Jul 06, 2020, 11:46 AM IST

ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಟ| ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌|ಕ್ಯಾಮರಾಮ್ಯಾನ್‌ ಪರಿಸ್ಥಿತಿ ಗಂಭೀರ| ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟ ಕ್ಯಾಮರಾಮ್ಯಾನ್| 

ಬೆಂಗಳೂರು(ಜು.06): ಜನರ ಜೀವದ ಜೊತೆ ಖಾಸಗಿ ಆಸ್ಪತ್ರೆಗಳು ಆಟವಾಡುತ್ತಿದೆಯಾ ಎಂಬೆಲ್ಲಾ ಇದೀಗ ಕಾಡಲಾರಂಬಿಸಿವೆ. ಹೌದು, ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಡಿದ ಘಟನೆ ಇಂದು(ಸೋಮವಾರ) ನಡೆದಿದೆ. ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌ಗೆ ಚಿಕಿತ್ಸೆ ಸಿಕ್ಕಿಲ್ಲ.

ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

ಹೀಗಾಗಿ ಕ್ಯಾಮರಾಮ್ಯಾನ್‌ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟಿದ್ದಾರೆ ಕ್ಯಾಮರಾಮ್ಯಾನ್. ಯಾವ ಆಸ್ಪತ್ರೆಗೆ ಹೋದರೂ ಚಿಕಿತ್ಸೆ ಸಿಗುತ್ತಿಲ್ಲ ಎಂದು ಹೇಳಿಕೊ೦ಡಿದ್ದಾರೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್