ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

Suvarna News   | Asianet News
Published : Jul 06, 2020, 11:45 AM ISTUpdated : Jul 06, 2020, 11:46 AM IST

ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಟ| ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌|ಕ್ಯಾಮರಾಮ್ಯಾನ್‌ ಪರಿಸ್ಥಿತಿ ಗಂಭೀರ| ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟ ಕ್ಯಾಮರಾಮ್ಯಾನ್| 

ಬೆಂಗಳೂರು(ಜು.06): ಜನರ ಜೀವದ ಜೊತೆ ಖಾಸಗಿ ಆಸ್ಪತ್ರೆಗಳು ಆಟವಾಡುತ್ತಿದೆಯಾ ಎಂಬೆಲ್ಲಾ ಇದೀಗ ಕಾಡಲಾರಂಬಿಸಿವೆ. ಹೌದು, ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಡಿದ ಘಟನೆ ಇಂದು(ಸೋಮವಾರ) ನಡೆದಿದೆ. ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌ಗೆ ಚಿಕಿತ್ಸೆ ಸಿಕ್ಕಿಲ್ಲ.

ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

ಹೀಗಾಗಿ ಕ್ಯಾಮರಾಮ್ಯಾನ್‌ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟಿದ್ದಾರೆ ಕ್ಯಾಮರಾಮ್ಯಾನ್. ಯಾವ ಆಸ್ಪತ್ರೆಗೆ ಹೋದರೂ ಚಿಕಿತ್ಸೆ ಸಿಗುತ್ತಿಲ್ಲ ಎಂದು ಹೇಳಿಕೊ೦ಡಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?