Seeds Price Rise  :   ಬಿತ್ತನೆ ಆಲೂಗಡ್ಡೆ ಬೆಲೆ ಗಗನಕ್ಕೆ - ರೈತರು ಕಂಗಾಲು

Seeds Price Rise : ಬಿತ್ತನೆ ಆಲೂಗಡ್ಡೆ ಬೆಲೆ ಗಗನಕ್ಕೆ - ರೈತರು ಕಂಗಾಲು

Published : Dec 24, 2021, 03:53 PM IST

ನೂರಾರು ಚೀಲಗಳಲ್ಲಿ ತುಂಬಿಸಿಟ್ಟಿರುವ ಬಿತ್ತನೆ ಬೀಜದ ಆಲೂಗಡ್ಡೆ ಬೆಲೆ ಗಗನಕ್ಕೇರಿದ್ದು, ರೈತರು ಕಂಗಾಲಾಗಿದ್ದಾರೆ.  ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಯಿಂದ ರೈತರು ಬೆಳೆದ ಬೆಳೆಗಳೆಲ್ಲಾ ಮಣ್ಣುಪಾಲಾಗಿ ಹೋಗಿದೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆಗಳೆಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿದೆ. ಈಗಾಗಲೇ ನಷ್ಟದಲ್ಲಿರುವ ಜಿಲ್ಲೆಯ ರೈತರು ಸದ್ಯ ಹೊಸದಾಗಿ ಬೆಳೆಗಳನ್ನು ಬೆಳೆಯುವ ಬಗ್ಗೆ ಚಿಂತನೆ ನಡೆಸುವಷ್ಟರಲ್ಲೇ ರೈತರಿಗೆ ಮತ್ತೊಂದು ಆಘಾತ ಎದುರಾದಂತಾಗಿದೆ

ಕೋಲಾರ(ಡಿ.24):  ಬಿತ್ತನೆ ಬೀಜದ ಆಲೂಗಡ್ಡೆ (Potato) ಬೆಲೆ ಗಗನಕ್ಕೇರಿದ್ದು, ರೈತರು (Farmers) ಕಂಗಾಲಾಗಿದ್ದಾರೆ.  ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಯಿಂದ  ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆಗಳೆಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿದೆ. ಈಗಾಗಲೇ ನಷ್ಟದಲ್ಲಿರುವ ಜಿಲ್ಲೆಯ ರೈತರು ಸದ್ಯ ಹೊಸದಾಗಿ ಬೆಳೆಗಳನ್ನು ಬೆಳೆಯುವ ಬಗ್ಗೆ ಚಿಂತನೆ ನಡೆಸುವಷ್ಟರಲ್ಲೇ ರೈತರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಬಿತ್ತನೆ ಆಲೂಗಡ್ಡೆಯ ಬೆಲೆ ಗಗನಕ್ಕೇರಿದೆ. 

PepsiCo India: ವಿಶೇಷ ತಳಿ ಆಲೂಗಡ್ಡೆ ಮೇಲಿನ ಪೆಪ್ಸಿಕೋ ಹಕ್ಕುಸ್ವಾಮ್ಯ ರದ್ದು

 ಬಂಗಾರಪೇಟೆ ಎಪಿಎಂಸಿ ಸೇರಿದಂತೆ ಜಿಲ್ಲೆಯ ಹಲವು ಎಪಿಎಂಸಿಗಳಲ್ಲಿ(APMC)  ಮೊದಲು ಒಂದುವರೆ ಸಾವಿರ ಇದ್ದ ಬಿತ್ತನೆ ಆಲೂಗೆಡ್ಡೆ ಬೆಲೆ  ಐದು ಸಾವಿರಕ್ಕೇರಿದೆ. ಜಿಲ್ಲೆಯಲ್ಲಿ ಆಲೂಗಡ್ಡೆ ಬಿತ್ತನೆ ಮಾಡಲು ಒಂದಷ್ಟು ಉತ್ತಮ ವಾತಾವರಣ ಇರುವ ಪರಿಣಾಮ, ಹಲವು ಜನ ರೈತರು ಆಲೂಗಡ್ಡೆ ಬಿತ್ತನೆ ಮಾಡಲು ಮುಂದಾಗಿದ್ದು, ಇತ್ತ ಬೆಲೆ ಕೈಗೆಟುಕದಂತಾಗಿದೆ.   ಆಲೂಗೆಡ್ಡೆ ವ್ಯಾಪಾರಿಗಳು ಹಾಗೂ ದಳ್ಳಾಳಿಗಳು ರೈತರ ಪರಿಸ್ಥಿತಿಯನ್ನು ದುರುಪಯೋಗ ಮಾಡಿಕೊಂಡು ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ. ಇದರಿಂದ  ಜಿಲ್ಲಾಡಳಿತ ಬಿತ್ತನೆ ಆಲೂಗಡ್ಡೆಗೆ ದರ ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more