Seeds Price Rise  :   ಬಿತ್ತನೆ ಆಲೂಗಡ್ಡೆ ಬೆಲೆ ಗಗನಕ್ಕೆ - ರೈತರು ಕಂಗಾಲು

Seeds Price Rise : ಬಿತ್ತನೆ ಆಲೂಗಡ್ಡೆ ಬೆಲೆ ಗಗನಕ್ಕೆ - ರೈತರು ಕಂಗಾಲು

Suvarna News   | Asianet News
Published : Dec 24, 2021, 03:53 PM IST

ನೂರಾರು ಚೀಲಗಳಲ್ಲಿ ತುಂಬಿಸಿಟ್ಟಿರುವ ಬಿತ್ತನೆ ಬೀಜದ ಆಲೂಗಡ್ಡೆ ಬೆಲೆ ಗಗನಕ್ಕೇರಿದ್ದು, ರೈತರು ಕಂಗಾಲಾಗಿದ್ದಾರೆ.  ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಯಿಂದ ರೈತರು ಬೆಳೆದ ಬೆಳೆಗಳೆಲ್ಲಾ ಮಣ್ಣುಪಾಲಾಗಿ ಹೋಗಿದೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆಗಳೆಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿದೆ. ಈಗಾಗಲೇ ನಷ್ಟದಲ್ಲಿರುವ ಜಿಲ್ಲೆಯ ರೈತರು ಸದ್ಯ ಹೊಸದಾಗಿ ಬೆಳೆಗಳನ್ನು ಬೆಳೆಯುವ ಬಗ್ಗೆ ಚಿಂತನೆ ನಡೆಸುವಷ್ಟರಲ್ಲೇ ರೈತರಿಗೆ ಮತ್ತೊಂದು ಆಘಾತ ಎದುರಾದಂತಾಗಿದೆ

ಕೋಲಾರ(ಡಿ.24):  ಬಿತ್ತನೆ ಬೀಜದ ಆಲೂಗಡ್ಡೆ (Potato) ಬೆಲೆ ಗಗನಕ್ಕೇರಿದ್ದು, ರೈತರು (Farmers) ಕಂಗಾಲಾಗಿದ್ದಾರೆ.  ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಯಿಂದ  ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆಗಳೆಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿದೆ. ಈಗಾಗಲೇ ನಷ್ಟದಲ್ಲಿರುವ ಜಿಲ್ಲೆಯ ರೈತರು ಸದ್ಯ ಹೊಸದಾಗಿ ಬೆಳೆಗಳನ್ನು ಬೆಳೆಯುವ ಬಗ್ಗೆ ಚಿಂತನೆ ನಡೆಸುವಷ್ಟರಲ್ಲೇ ರೈತರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಬಿತ್ತನೆ ಆಲೂಗಡ್ಡೆಯ ಬೆಲೆ ಗಗನಕ್ಕೇರಿದೆ. 

PepsiCo India: ವಿಶೇಷ ತಳಿ ಆಲೂಗಡ್ಡೆ ಮೇಲಿನ ಪೆಪ್ಸಿಕೋ ಹಕ್ಕುಸ್ವಾಮ್ಯ ರದ್ದು

 ಬಂಗಾರಪೇಟೆ ಎಪಿಎಂಸಿ ಸೇರಿದಂತೆ ಜಿಲ್ಲೆಯ ಹಲವು ಎಪಿಎಂಸಿಗಳಲ್ಲಿ(APMC)  ಮೊದಲು ಒಂದುವರೆ ಸಾವಿರ ಇದ್ದ ಬಿತ್ತನೆ ಆಲೂಗೆಡ್ಡೆ ಬೆಲೆ  ಐದು ಸಾವಿರಕ್ಕೇರಿದೆ. ಜಿಲ್ಲೆಯಲ್ಲಿ ಆಲೂಗಡ್ಡೆ ಬಿತ್ತನೆ ಮಾಡಲು ಒಂದಷ್ಟು ಉತ್ತಮ ವಾತಾವರಣ ಇರುವ ಪರಿಣಾಮ, ಹಲವು ಜನ ರೈತರು ಆಲೂಗಡ್ಡೆ ಬಿತ್ತನೆ ಮಾಡಲು ಮುಂದಾಗಿದ್ದು, ಇತ್ತ ಬೆಲೆ ಕೈಗೆಟುಕದಂತಾಗಿದೆ.   ಆಲೂಗೆಡ್ಡೆ ವ್ಯಾಪಾರಿಗಳು ಹಾಗೂ ದಳ್ಳಾಳಿಗಳು ರೈತರ ಪರಿಸ್ಥಿತಿಯನ್ನು ದುರುಪಯೋಗ ಮಾಡಿಕೊಂಡು ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ. ಇದರಿಂದ  ಜಿಲ್ಲಾಡಳಿತ ಬಿತ್ತನೆ ಆಲೂಗಡ್ಡೆಗೆ ದರ ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more