Seeds Price Rise  :   ಬಿತ್ತನೆ ಆಲೂಗಡ್ಡೆ ಬೆಲೆ ಗಗನಕ್ಕೆ - ರೈತರು ಕಂಗಾಲು

Seeds Price Rise : ಬಿತ್ತನೆ ಆಲೂಗಡ್ಡೆ ಬೆಲೆ ಗಗನಕ್ಕೆ - ರೈತರು ಕಂಗಾಲು

Suvarna News   | Asianet News
Published : Dec 24, 2021, 03:53 PM IST

ನೂರಾರು ಚೀಲಗಳಲ್ಲಿ ತುಂಬಿಸಿಟ್ಟಿರುವ ಬಿತ್ತನೆ ಬೀಜದ ಆಲೂಗಡ್ಡೆ ಬೆಲೆ ಗಗನಕ್ಕೇರಿದ್ದು, ರೈತರು ಕಂಗಾಲಾಗಿದ್ದಾರೆ.  ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಯಿಂದ ರೈತರು ಬೆಳೆದ ಬೆಳೆಗಳೆಲ್ಲಾ ಮಣ್ಣುಪಾಲಾಗಿ ಹೋಗಿದೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆಗಳೆಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿದೆ. ಈಗಾಗಲೇ ನಷ್ಟದಲ್ಲಿರುವ ಜಿಲ್ಲೆಯ ರೈತರು ಸದ್ಯ ಹೊಸದಾಗಿ ಬೆಳೆಗಳನ್ನು ಬೆಳೆಯುವ ಬಗ್ಗೆ ಚಿಂತನೆ ನಡೆಸುವಷ್ಟರಲ್ಲೇ ರೈತರಿಗೆ ಮತ್ತೊಂದು ಆಘಾತ ಎದುರಾದಂತಾಗಿದೆ

ಕೋಲಾರ(ಡಿ.24):  ಬಿತ್ತನೆ ಬೀಜದ ಆಲೂಗಡ್ಡೆ (Potato) ಬೆಲೆ ಗಗನಕ್ಕೇರಿದ್ದು, ರೈತರು (Farmers) ಕಂಗಾಲಾಗಿದ್ದಾರೆ.  ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಯಿಂದ  ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆಗಳೆಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿದೆ. ಈಗಾಗಲೇ ನಷ್ಟದಲ್ಲಿರುವ ಜಿಲ್ಲೆಯ ರೈತರು ಸದ್ಯ ಹೊಸದಾಗಿ ಬೆಳೆಗಳನ್ನು ಬೆಳೆಯುವ ಬಗ್ಗೆ ಚಿಂತನೆ ನಡೆಸುವಷ್ಟರಲ್ಲೇ ರೈತರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಬಿತ್ತನೆ ಆಲೂಗಡ್ಡೆಯ ಬೆಲೆ ಗಗನಕ್ಕೇರಿದೆ. 

PepsiCo India: ವಿಶೇಷ ತಳಿ ಆಲೂಗಡ್ಡೆ ಮೇಲಿನ ಪೆಪ್ಸಿಕೋ ಹಕ್ಕುಸ್ವಾಮ್ಯ ರದ್ದು

 ಬಂಗಾರಪೇಟೆ ಎಪಿಎಂಸಿ ಸೇರಿದಂತೆ ಜಿಲ್ಲೆಯ ಹಲವು ಎಪಿಎಂಸಿಗಳಲ್ಲಿ(APMC)  ಮೊದಲು ಒಂದುವರೆ ಸಾವಿರ ಇದ್ದ ಬಿತ್ತನೆ ಆಲೂಗೆಡ್ಡೆ ಬೆಲೆ  ಐದು ಸಾವಿರಕ್ಕೇರಿದೆ. ಜಿಲ್ಲೆಯಲ್ಲಿ ಆಲೂಗಡ್ಡೆ ಬಿತ್ತನೆ ಮಾಡಲು ಒಂದಷ್ಟು ಉತ್ತಮ ವಾತಾವರಣ ಇರುವ ಪರಿಣಾಮ, ಹಲವು ಜನ ರೈತರು ಆಲೂಗಡ್ಡೆ ಬಿತ್ತನೆ ಮಾಡಲು ಮುಂದಾಗಿದ್ದು, ಇತ್ತ ಬೆಲೆ ಕೈಗೆಟುಕದಂತಾಗಿದೆ.   ಆಲೂಗೆಡ್ಡೆ ವ್ಯಾಪಾರಿಗಳು ಹಾಗೂ ದಳ್ಳಾಳಿಗಳು ರೈತರ ಪರಿಸ್ಥಿತಿಯನ್ನು ದುರುಪಯೋಗ ಮಾಡಿಕೊಂಡು ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ. ಇದರಿಂದ  ಜಿಲ್ಲಾಡಳಿತ ಬಿತ್ತನೆ ಆಲೂಗಡ್ಡೆಗೆ ದರ ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more