ಬೀಜಗಳ ಬೆಲೆ ಏರಿಕೆ! ತತ್ತರಿಸಿ ಹೋಗುತ್ತಿದ್ದಾನೆ ಅನ್ನದಾತ ..ರೈತರಿಗೆ ಗಾಯದ ಮೇಲೆ ಬರೆ ಎಳಿತಾ ಸರ್ಕಾರ?

ಬೀಜಗಳ ಬೆಲೆ ಏರಿಕೆ! ತತ್ತರಿಸಿ ಹೋಗುತ್ತಿದ್ದಾನೆ ಅನ್ನದಾತ ..ರೈತರಿಗೆ ಗಾಯದ ಮೇಲೆ ಬರೆ ಎಳಿತಾ ಸರ್ಕಾರ?

Published : May 28, 2024, 12:29 PM ISTUpdated : May 28, 2024, 12:30 PM IST

ಕಳೆದ ವರ್ಷದ ಬರಗಾಲದಿಂದ ತತ್ತರಿಸಿ ಹೋಗಿದ್ದ ಅನ್ನದಾತನಿಗೆ ಈ ವರ್ಷ ಬದುಕು ಹೇಗೆ ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ. ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆ ಬೀಜ ಬಲು ದುಬಾರಿಯಾಗಿದೆ.

ರೈತ (Farmer) ವಿವಿಧ ರೀತಿಯಲ್ಲಿ ಸಮಸ್ಯೆಗಳ ಸುಲಿಗೆ ಸಿಲುತ್ತಿದ್ದಾನೆ. ಅದರಲ್ಲೂ ಕಳೆದ ವರ್ಷದ ಬರಗಾಲದಿಂದ(Drought) ತತ್ತರಿಸಿ ಹೋಗಿದ್ದ ಅನ್ನದಾತನಿಗೆ ಈ ವರ್ಷ ಬದುಕು ಹೇಗೆ ಎಂಬುದಕ್ಕೆ  ಇನ್ನೂ ಉತ್ತರ ಸಿಕ್ಕಿಲ್ಲ. ಯಾಕೆಂದರೆ ಮುಂಗಾರು ಆಗುತ್ತಾ. ಕೈ ಕೊಡುತ್ತಾ ಅನ್ನೋ ಗೊಂದಲದಲ್ಲೇ ಸಮಯ ಕಳೆಯುತ್ತಿದ್ದಾನೆ. ಯಾಕೆಂದರೆ ಬಿತ್ತನೆ ಬೀಜ (Seeds) ಖರೀದಿಗೆ ಮುಂದಾದ ರೈತರಿಗೆ ಬೆಲೆ ಏರಿಕೆ (Price High) ಬಿಸಿ ತಟ್ಟುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆ ಬೀಜ ಬಲು ದುಬಾರಿಯಾಗಿದೆ. ಪೂರ್ವ ಮುಂಗಾರು ಉತ್ತಮವಾದ ಹಿನ್ನೆಲೆ ರೈತರು ಕೃಷಿ ಚಟುವಟಿಕೆಗೆ ಮುಂದಾಗಿದ್ದಾರೆ. ಆದರೆ ಬಿತ್ತನೆ ಬೀಜ ಖರೀದಿಗೆ ಬಂದವರಿಗೆ ಶಾಕ್ ಎದುರಾಗಿದೆ.

ಇದನ್ನೂ ವೀಕ್ಷಿಸಿ:  Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more