ಬೀಜಗಳ ಬೆಲೆ ಏರಿಕೆ! ತತ್ತರಿಸಿ ಹೋಗುತ್ತಿದ್ದಾನೆ ಅನ್ನದಾತ ..ರೈತರಿಗೆ ಗಾಯದ ಮೇಲೆ ಬರೆ ಎಳಿತಾ ಸರ್ಕಾರ?

ಬೀಜಗಳ ಬೆಲೆ ಏರಿಕೆ! ತತ್ತರಿಸಿ ಹೋಗುತ್ತಿದ್ದಾನೆ ಅನ್ನದಾತ ..ರೈತರಿಗೆ ಗಾಯದ ಮೇಲೆ ಬರೆ ಎಳಿತಾ ಸರ್ಕಾರ?

Published : May 28, 2024, 12:29 PM ISTUpdated : May 28, 2024, 12:30 PM IST

ಕಳೆದ ವರ್ಷದ ಬರಗಾಲದಿಂದ ತತ್ತರಿಸಿ ಹೋಗಿದ್ದ ಅನ್ನದಾತನಿಗೆ ಈ ವರ್ಷ ಬದುಕು ಹೇಗೆ ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ. ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆ ಬೀಜ ಬಲು ದುಬಾರಿಯಾಗಿದೆ.

ರೈತ (Farmer) ವಿವಿಧ ರೀತಿಯಲ್ಲಿ ಸಮಸ್ಯೆಗಳ ಸುಲಿಗೆ ಸಿಲುತ್ತಿದ್ದಾನೆ. ಅದರಲ್ಲೂ ಕಳೆದ ವರ್ಷದ ಬರಗಾಲದಿಂದ(Drought) ತತ್ತರಿಸಿ ಹೋಗಿದ್ದ ಅನ್ನದಾತನಿಗೆ ಈ ವರ್ಷ ಬದುಕು ಹೇಗೆ ಎಂಬುದಕ್ಕೆ  ಇನ್ನೂ ಉತ್ತರ ಸಿಕ್ಕಿಲ್ಲ. ಯಾಕೆಂದರೆ ಮುಂಗಾರು ಆಗುತ್ತಾ. ಕೈ ಕೊಡುತ್ತಾ ಅನ್ನೋ ಗೊಂದಲದಲ್ಲೇ ಸಮಯ ಕಳೆಯುತ್ತಿದ್ದಾನೆ. ಯಾಕೆಂದರೆ ಬಿತ್ತನೆ ಬೀಜ (Seeds) ಖರೀದಿಗೆ ಮುಂದಾದ ರೈತರಿಗೆ ಬೆಲೆ ಏರಿಕೆ (Price High) ಬಿಸಿ ತಟ್ಟುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆ ಬೀಜ ಬಲು ದುಬಾರಿಯಾಗಿದೆ. ಪೂರ್ವ ಮುಂಗಾರು ಉತ್ತಮವಾದ ಹಿನ್ನೆಲೆ ರೈತರು ಕೃಷಿ ಚಟುವಟಿಕೆಗೆ ಮುಂದಾಗಿದ್ದಾರೆ. ಆದರೆ ಬಿತ್ತನೆ ಬೀಜ ಖರೀದಿಗೆ ಬಂದವರಿಗೆ ಶಾಕ್ ಎದುರಾಗಿದೆ.

ಇದನ್ನೂ ವೀಕ್ಷಿಸಿ:  Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more