ಬೀಜಗಳ ಬೆಲೆ ಏರಿಕೆ! ತತ್ತರಿಸಿ ಹೋಗುತ್ತಿದ್ದಾನೆ ಅನ್ನದಾತ ..ರೈತರಿಗೆ ಗಾಯದ ಮೇಲೆ ಬರೆ ಎಳಿತಾ ಸರ್ಕಾರ?

ಬೀಜಗಳ ಬೆಲೆ ಏರಿಕೆ! ತತ್ತರಿಸಿ ಹೋಗುತ್ತಿದ್ದಾನೆ ಅನ್ನದಾತ ..ರೈತರಿಗೆ ಗಾಯದ ಮೇಲೆ ಬರೆ ಎಳಿತಾ ಸರ್ಕಾರ?

Published : May 28, 2024, 12:29 PM ISTUpdated : May 28, 2024, 12:30 PM IST

ಕಳೆದ ವರ್ಷದ ಬರಗಾಲದಿಂದ ತತ್ತರಿಸಿ ಹೋಗಿದ್ದ ಅನ್ನದಾತನಿಗೆ ಈ ವರ್ಷ ಬದುಕು ಹೇಗೆ ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ. ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆ ಬೀಜ ಬಲು ದುಬಾರಿಯಾಗಿದೆ.

ರೈತ (Farmer) ವಿವಿಧ ರೀತಿಯಲ್ಲಿ ಸಮಸ್ಯೆಗಳ ಸುಲಿಗೆ ಸಿಲುತ್ತಿದ್ದಾನೆ. ಅದರಲ್ಲೂ ಕಳೆದ ವರ್ಷದ ಬರಗಾಲದಿಂದ(Drought) ತತ್ತರಿಸಿ ಹೋಗಿದ್ದ ಅನ್ನದಾತನಿಗೆ ಈ ವರ್ಷ ಬದುಕು ಹೇಗೆ ಎಂಬುದಕ್ಕೆ  ಇನ್ನೂ ಉತ್ತರ ಸಿಕ್ಕಿಲ್ಲ. ಯಾಕೆಂದರೆ ಮುಂಗಾರು ಆಗುತ್ತಾ. ಕೈ ಕೊಡುತ್ತಾ ಅನ್ನೋ ಗೊಂದಲದಲ್ಲೇ ಸಮಯ ಕಳೆಯುತ್ತಿದ್ದಾನೆ. ಯಾಕೆಂದರೆ ಬಿತ್ತನೆ ಬೀಜ (Seeds) ಖರೀದಿಗೆ ಮುಂದಾದ ರೈತರಿಗೆ ಬೆಲೆ ಏರಿಕೆ (Price High) ಬಿಸಿ ತಟ್ಟುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆ ಬೀಜ ಬಲು ದುಬಾರಿಯಾಗಿದೆ. ಪೂರ್ವ ಮುಂಗಾರು ಉತ್ತಮವಾದ ಹಿನ್ನೆಲೆ ರೈತರು ಕೃಷಿ ಚಟುವಟಿಕೆಗೆ ಮುಂದಾಗಿದ್ದಾರೆ. ಆದರೆ ಬಿತ್ತನೆ ಬೀಜ ಖರೀದಿಗೆ ಬಂದವರಿಗೆ ಶಾಕ್ ಎದುರಾಗಿದೆ.

ಇದನ್ನೂ ವೀಕ್ಷಿಸಿ:  Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more