ಬೀಜಗಳ ಬೆಲೆ ಏರಿಕೆ! ತತ್ತರಿಸಿ ಹೋಗುತ್ತಿದ್ದಾನೆ ಅನ್ನದಾತ ..ರೈತರಿಗೆ ಗಾಯದ ಮೇಲೆ ಬರೆ ಎಳಿತಾ ಸರ್ಕಾರ?

ಬೀಜಗಳ ಬೆಲೆ ಏರಿಕೆ! ತತ್ತರಿಸಿ ಹೋಗುತ್ತಿದ್ದಾನೆ ಅನ್ನದಾತ ..ರೈತರಿಗೆ ಗಾಯದ ಮೇಲೆ ಬರೆ ಎಳಿತಾ ಸರ್ಕಾರ?

Published : May 28, 2024, 12:29 PM ISTUpdated : May 28, 2024, 12:30 PM IST

ಕಳೆದ ವರ್ಷದ ಬರಗಾಲದಿಂದ ತತ್ತರಿಸಿ ಹೋಗಿದ್ದ ಅನ್ನದಾತನಿಗೆ ಈ ವರ್ಷ ಬದುಕು ಹೇಗೆ ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ. ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆ ಬೀಜ ಬಲು ದುಬಾರಿಯಾಗಿದೆ.

ರೈತ (Farmer) ವಿವಿಧ ರೀತಿಯಲ್ಲಿ ಸಮಸ್ಯೆಗಳ ಸುಲಿಗೆ ಸಿಲುತ್ತಿದ್ದಾನೆ. ಅದರಲ್ಲೂ ಕಳೆದ ವರ್ಷದ ಬರಗಾಲದಿಂದ(Drought) ತತ್ತರಿಸಿ ಹೋಗಿದ್ದ ಅನ್ನದಾತನಿಗೆ ಈ ವರ್ಷ ಬದುಕು ಹೇಗೆ ಎಂಬುದಕ್ಕೆ  ಇನ್ನೂ ಉತ್ತರ ಸಿಕ್ಕಿಲ್ಲ. ಯಾಕೆಂದರೆ ಮುಂಗಾರು ಆಗುತ್ತಾ. ಕೈ ಕೊಡುತ್ತಾ ಅನ್ನೋ ಗೊಂದಲದಲ್ಲೇ ಸಮಯ ಕಳೆಯುತ್ತಿದ್ದಾನೆ. ಯಾಕೆಂದರೆ ಬಿತ್ತನೆ ಬೀಜ (Seeds) ಖರೀದಿಗೆ ಮುಂದಾದ ರೈತರಿಗೆ ಬೆಲೆ ಏರಿಕೆ (Price High) ಬಿಸಿ ತಟ್ಟುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆ ಬೀಜ ಬಲು ದುಬಾರಿಯಾಗಿದೆ. ಪೂರ್ವ ಮುಂಗಾರು ಉತ್ತಮವಾದ ಹಿನ್ನೆಲೆ ರೈತರು ಕೃಷಿ ಚಟುವಟಿಕೆಗೆ ಮುಂದಾಗಿದ್ದಾರೆ. ಆದರೆ ಬಿತ್ತನೆ ಬೀಜ ಖರೀದಿಗೆ ಬಂದವರಿಗೆ ಶಾಕ್ ಎದುರಾಗಿದೆ.

ಇದನ್ನೂ ವೀಕ್ಷಿಸಿ:  Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more