ಬೀಜಗಳ ಬೆಲೆ ಏರಿಕೆ! ತತ್ತರಿಸಿ ಹೋಗುತ್ತಿದ್ದಾನೆ ಅನ್ನದಾತ ..ರೈತರಿಗೆ ಗಾಯದ ಮೇಲೆ ಬರೆ ಎಳಿತಾ ಸರ್ಕಾರ?

ಬೀಜಗಳ ಬೆಲೆ ಏರಿಕೆ! ತತ್ತರಿಸಿ ಹೋಗುತ್ತಿದ್ದಾನೆ ಅನ್ನದಾತ ..ರೈತರಿಗೆ ಗಾಯದ ಮೇಲೆ ಬರೆ ಎಳಿತಾ ಸರ್ಕಾರ?

Published : May 28, 2024, 12:29 PM ISTUpdated : May 28, 2024, 12:30 PM IST

ಕಳೆದ ವರ್ಷದ ಬರಗಾಲದಿಂದ ತತ್ತರಿಸಿ ಹೋಗಿದ್ದ ಅನ್ನದಾತನಿಗೆ ಈ ವರ್ಷ ಬದುಕು ಹೇಗೆ ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ. ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆ ಬೀಜ ಬಲು ದುಬಾರಿಯಾಗಿದೆ.

ರೈತ (Farmer) ವಿವಿಧ ರೀತಿಯಲ್ಲಿ ಸಮಸ್ಯೆಗಳ ಸುಲಿಗೆ ಸಿಲುತ್ತಿದ್ದಾನೆ. ಅದರಲ್ಲೂ ಕಳೆದ ವರ್ಷದ ಬರಗಾಲದಿಂದ(Drought) ತತ್ತರಿಸಿ ಹೋಗಿದ್ದ ಅನ್ನದಾತನಿಗೆ ಈ ವರ್ಷ ಬದುಕು ಹೇಗೆ ಎಂಬುದಕ್ಕೆ  ಇನ್ನೂ ಉತ್ತರ ಸಿಕ್ಕಿಲ್ಲ. ಯಾಕೆಂದರೆ ಮುಂಗಾರು ಆಗುತ್ತಾ. ಕೈ ಕೊಡುತ್ತಾ ಅನ್ನೋ ಗೊಂದಲದಲ್ಲೇ ಸಮಯ ಕಳೆಯುತ್ತಿದ್ದಾನೆ. ಯಾಕೆಂದರೆ ಬಿತ್ತನೆ ಬೀಜ (Seeds) ಖರೀದಿಗೆ ಮುಂದಾದ ರೈತರಿಗೆ ಬೆಲೆ ಏರಿಕೆ (Price High) ಬಿಸಿ ತಟ್ಟುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆ ಬೀಜ ಬಲು ದುಬಾರಿಯಾಗಿದೆ. ಪೂರ್ವ ಮುಂಗಾರು ಉತ್ತಮವಾದ ಹಿನ್ನೆಲೆ ರೈತರು ಕೃಷಿ ಚಟುವಟಿಕೆಗೆ ಮುಂದಾಗಿದ್ದಾರೆ. ಆದರೆ ಬಿತ್ತನೆ ಬೀಜ ಖರೀದಿಗೆ ಬಂದವರಿಗೆ ಶಾಕ್ ಎದುರಾಗಿದೆ.

ಇದನ್ನೂ ವೀಕ್ಷಿಸಿ:  Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more