ಪ್ರೈಡ್ ಇಂಡಿಯಾ ಅವಾರ್ಡ್: ಹೆಸರಾಂತ ಕೇಬಲ್‌ ಉದ್ಯಮಿ ಶಿವಪ್ರಸಾದ್‌ಗೆ ಪ್ರಶಸ್ತಿ

ಪ್ರೈಡ್ ಇಂಡಿಯಾ ಅವಾರ್ಡ್: ಹೆಸರಾಂತ ಕೇಬಲ್‌ ಉದ್ಯಮಿ ಶಿವಪ್ರಸಾದ್‌ಗೆ ಪ್ರಶಸ್ತಿ

Published : May 06, 2024, 11:57 AM ISTUpdated : May 06, 2024, 11:58 AM IST

ಪ್ರೈಡ್ ಇಂಡಿಯಾ ಅವಾರ್ಡ್‌ನನ್ನು ಹೆಸರಾಂತ ಕೇಬಲ್‌ ಉದ್ಯಮಿ ಶಿವಪ್ರಸಾದ್‌ಗೆ ನೀಡಲಾಯಿತು.
 

ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ ಪ್ರಶಸ್ತಿ ಕೊಡುವ ಕಾರ್ಯವನ್ನು ಪ್ರೈಡ್ ಇಂಡಿಯಾ ಅವಾರ್ಡ್ ಮಾಡುತ್ತಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಿತು. ನಟಿ ಸಪ್ತಮಿ ಗೌಡ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಹಲವು ಸವಾಲುಗಳನ್ನು ಎದುರಿಸಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಲಾಯಿತು. ಕರುನಾಡು ಕಮ್ಯುನಿಕೇಶನ್‌ ಡಿಜಿಟಲ್‌ ಕೇಬಲ್‌ ನೆಟ್‌ವರ್ಕ್‌ ಮುಖ್ಯಸ್ಥ ಶಿವಪ್ರಸಾದ್‌ಗೆ ಪ್ರಶಸ್ತಿ ನೀಡಲಾಯಿತು. 

ಇದನ್ನೂ ವೀಕ್ಷಿಸಿ:  ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ: ವಿಡಿಯೋ ಕಳುಹಿಸಿ ಅಂತಿರಾ ಜೋಕೆ..ಇನ್ಮುಂದೆ ಇದು ಶಿಕ್ಷಾರ್ಹ ಅಪರಾಧ!

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more