ಪ್ರೈಡ್ ಇಂಡಿಯಾ ಅವಾರ್ಡ್: ಹೆಸರಾಂತ ಕೇಬಲ್‌ ಉದ್ಯಮಿ ಶಿವಪ್ರಸಾದ್‌ಗೆ ಪ್ರಶಸ್ತಿ

ಪ್ರೈಡ್ ಇಂಡಿಯಾ ಅವಾರ್ಡ್: ಹೆಸರಾಂತ ಕೇಬಲ್‌ ಉದ್ಯಮಿ ಶಿವಪ್ರಸಾದ್‌ಗೆ ಪ್ರಶಸ್ತಿ

Published : May 06, 2024, 11:57 AM ISTUpdated : May 06, 2024, 11:58 AM IST

ಪ್ರೈಡ್ ಇಂಡಿಯಾ ಅವಾರ್ಡ್‌ನನ್ನು ಹೆಸರಾಂತ ಕೇಬಲ್‌ ಉದ್ಯಮಿ ಶಿವಪ್ರಸಾದ್‌ಗೆ ನೀಡಲಾಯಿತು.
 

ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ ಪ್ರಶಸ್ತಿ ಕೊಡುವ ಕಾರ್ಯವನ್ನು ಪ್ರೈಡ್ ಇಂಡಿಯಾ ಅವಾರ್ಡ್ ಮಾಡುತ್ತಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಿತು. ನಟಿ ಸಪ್ತಮಿ ಗೌಡ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಹಲವು ಸವಾಲುಗಳನ್ನು ಎದುರಿಸಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಲಾಯಿತು. ಕರುನಾಡು ಕಮ್ಯುನಿಕೇಶನ್‌ ಡಿಜಿಟಲ್‌ ಕೇಬಲ್‌ ನೆಟ್‌ವರ್ಕ್‌ ಮುಖ್ಯಸ್ಥ ಶಿವಪ್ರಸಾದ್‌ಗೆ ಪ್ರಶಸ್ತಿ ನೀಡಲಾಯಿತು. 

ಇದನ್ನೂ ವೀಕ್ಷಿಸಿ:  ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ: ವಿಡಿಯೋ ಕಳುಹಿಸಿ ಅಂತಿರಾ ಜೋಕೆ..ಇನ್ಮುಂದೆ ಇದು ಶಿಕ್ಷಾರ್ಹ ಅಪರಾಧ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more