ಅಗ್ನಿಕೊಂಡ ನೆರವೇರುವ ಮುನ್ನವೇ ಅರ್ಚಕ ಕುಸಿದು ಬಿದ್ದು ಸಾವು!

ಅಗ್ನಿಕೊಂಡ ನೆರವೇರುವ ಮುನ್ನವೇ ಅರ್ಚಕ ಕುಸಿದು ಬಿದ್ದು ಸಾವು!

Published : Apr 03, 2023, 05:11 PM IST

ಗ್ರಾಮದೇವತೆಯ ಕೊಂಡೋತ್ಸವ  ನೆರವೇರುವ ಮುನ್ನ ಮೆರವಣಿಗೆಯಲ್ಲಿ ತೆರಳುತ್ತಿದ್ದ ಅರ್ಚಕ  ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ಮಾವತ್ತೂರು ಗ್ರಾಮದಲ್ಲಿ ನಡೆದಿದೆ. 

ಗ್ರಾಮದೇವತೆಯ ಕೊಂಡೋತ್ಸವ  ನೆರವೇರುವ ಮುನ್ನ  ಮೆರವಣಿಗೆಯಲ್ಲಿ ತೆರಳುತ್ತಿದ್ದ ಅರ್ಚಕ  ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ಮಾವತ್ತೂರು ಗ್ರಾಮದಲ್ಲಿ ನಡೆದಿದೆ. ಮಾವತ್ತೂರು ಗ್ರಾಮದ ಮಾವತ್ತೂರಮ್ಮ ದೇವಿಯ ಅರ್ಚಕರಾಗಿದ್ದ ನಾಗರಾಜು ಎಂಬುವವರು ಸಾವನ್ನಪ್ಪಿದ್ದಾರೆ. ಮಹಿಳೆಯೊಬ್ಬಳು  ವಿಚಿತ್ರವಾಗಿ ಕುಣಿಯಲಾರಂಭಿಸಿದ್ದು, ಅರ್ಚಕ ಮಹಿಳೆಗೆ ಬೆತ್ತದಿಂದ ಹೊಡೆದಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆ ಕಾಲಿಗೆ ಬೀಳುತ್ತಿದ್ದಂತೆ ಕುಸಿದು ಬಿದ್ದು ಅರ್ಚಕ ನಾಗರಾಜು  ಸಾವನ್ನಪ್ಪಿದ್ದಾರೆ.  ಮೆರವಣಿಗೆ ವೇಳೆಯೇ ಕುಸಿದು ಬಿದ್ದಿದ್ದ ಅರ್ಚಕ ನಾಗರಾಜುರನ್ನು ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಸಾಗಿಸಲು ಕರೆದೊಯ್ದಿದ್ದಾರೆ. ಆದರೆ ಮಾರ್ಗಮಧ್ಯೆಯೇ ನಾಗರಾಜು ಸಾವನ್ನಪ್ಪಿದ್ದಾರೆ. 

23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
Read more