ಅಗ್ನಿಕೊಂಡ ನೆರವೇರುವ ಮುನ್ನವೇ ಅರ್ಚಕ ಕುಸಿದು ಬಿದ್ದು ಸಾವು!

ಅಗ್ನಿಕೊಂಡ ನೆರವೇರುವ ಮುನ್ನವೇ ಅರ್ಚಕ ಕುಸಿದು ಬಿದ್ದು ಸಾವು!

Published : Apr 03, 2023, 05:11 PM IST

ಗ್ರಾಮದೇವತೆಯ ಕೊಂಡೋತ್ಸವ  ನೆರವೇರುವ ಮುನ್ನ ಮೆರವಣಿಗೆಯಲ್ಲಿ ತೆರಳುತ್ತಿದ್ದ ಅರ್ಚಕ  ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ಮಾವತ್ತೂರು ಗ್ರಾಮದಲ್ಲಿ ನಡೆದಿದೆ. 

ಗ್ರಾಮದೇವತೆಯ ಕೊಂಡೋತ್ಸವ  ನೆರವೇರುವ ಮುನ್ನ  ಮೆರವಣಿಗೆಯಲ್ಲಿ ತೆರಳುತ್ತಿದ್ದ ಅರ್ಚಕ  ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ಮಾವತ್ತೂರು ಗ್ರಾಮದಲ್ಲಿ ನಡೆದಿದೆ. ಮಾವತ್ತೂರು ಗ್ರಾಮದ ಮಾವತ್ತೂರಮ್ಮ ದೇವಿಯ ಅರ್ಚಕರಾಗಿದ್ದ ನಾಗರಾಜು ಎಂಬುವವರು ಸಾವನ್ನಪ್ಪಿದ್ದಾರೆ. ಮಹಿಳೆಯೊಬ್ಬಳು  ವಿಚಿತ್ರವಾಗಿ ಕುಣಿಯಲಾರಂಭಿಸಿದ್ದು, ಅರ್ಚಕ ಮಹಿಳೆಗೆ ಬೆತ್ತದಿಂದ ಹೊಡೆದಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆ ಕಾಲಿಗೆ ಬೀಳುತ್ತಿದ್ದಂತೆ ಕುಸಿದು ಬಿದ್ದು ಅರ್ಚಕ ನಾಗರಾಜು  ಸಾವನ್ನಪ್ಪಿದ್ದಾರೆ.  ಮೆರವಣಿಗೆ ವೇಳೆಯೇ ಕುಸಿದು ಬಿದ್ದಿದ್ದ ಅರ್ಚಕ ನಾಗರಾಜುರನ್ನು ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಸಾಗಿಸಲು ಕರೆದೊಯ್ದಿದ್ದಾರೆ. ಆದರೆ ಮಾರ್ಗಮಧ್ಯೆಯೇ ನಾಗರಾಜು ಸಾವನ್ನಪ್ಪಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more