ಆಂಜನೇಯನ ಮೂರ್ತಿ ಮೇಲೆ ಕಾಲಿಟ್ಟು ಪೂಜೆ: ಅರ್ಚಕನ ವಿರುದ್ಧ ಭಕ್ತರ ಆಕ್ರೋಶ

ಆಂಜನೇಯನ ಮೂರ್ತಿ ಮೇಲೆ ಕಾಲಿಟ್ಟು ಪೂಜೆ: ಅರ್ಚಕನ ವಿರುದ್ಧ ಭಕ್ತರ ಆಕ್ರೋಶ

Published : Oct 24, 2022, 11:40 AM IST

ದೇವರ ತಲೆ ಮೇಲೆ ಕಾಲಿಟ್ಟು ಅರ್ಚಕರೊಬ್ಬರು ಪೂಜೆ ಮಾಡುವ ಮೂಲಕ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ಶಿಕಾರಿಪುರ ತಾಲೂಕಿನ ಬಳ್ಳೂರಿನಲ್ಲಿ ಈ ಘಟನೆ ನಡೆದಿದೆ. ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಮಹೇಶ್ವರಯ್ಯ ಎಂಬ ಅರ್ಚಕ, ಆಂಜನೇಯಸ್ವಾಮಿ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರು ಅರ್ಚಕನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಇದು ನಮ್ಮ ಸಂಪ್ರದಾಯ ಎಂದು ಅರ್ಚಕರು ತಿಳಿಸಿದ್ದಾರೆ.

Diwali 2022: ನರಕ ಚತುದರ್ಶಿ ಹಿನ್ನೆಲೆ ಏನು? ಆಚರಣೆ ಹೇಗೆ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?