ಭೀಮಾ ನದಿ ಪ್ರವಾಹದಲ್ಲಿ ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ ಅರ್ಚಕ

ಭೀಮಾ ನದಿ ಪ್ರವಾಹದಲ್ಲಿ ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ ಅರ್ಚಕ

Suvarna News   | Asianet News
Published : Oct 17, 2020, 01:07 PM ISTUpdated : Oct 17, 2020, 01:25 PM IST

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ ಪ್ರವಾಹ ಮಾತ್ರ ತಗ್ಗಿಲ್ಲ. ಭೀಮಾನದಿ ಉಕ್ಕಿ ಹರಿಯುತ್ತಿದೆ. ಅಂತಹ ಪ್ರವಾಹದಲ್ಲಿ ಅರ್ಚಕರು ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ್ದಾರೆ. 

ಬೆಂಗಳೂರು (ಅ. 17): ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ ಪ್ರವಾಹ ಮಾತ್ರ ತಗ್ಗಿಲ್ಲ. ಭೀಮಾನದಿ ಉಕ್ಕಿ ಹರಿಯುತ್ತಿದೆ. ಅಂತಹ ಪ್ರವಾಹದಲ್ಲಿ ಅರ್ಚಕರು ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ್ದಾರೆ. ಕಳೆದ ಮೂರು ದಿನಗಳಿಂದ ಇಲ್ಲಿನ ದೇವಣಗಾಂವ ದೇಗುಲ ಜಲಾವೃತಗೊಂಡಿದೆ. ಹಾಗಾಗಿ ಪ್ರವಾಹದಲ್ಲಿಯೇ ಈಜಿ ಭಗವಂತನಿಗೆ ಅರ್ಚಕರು ಪೂಜೆ ಸಲ್ಲಿಸುತ್ತಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?