ಭೀಮಾ ನದಿ ಪ್ರವಾಹದಲ್ಲಿ ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ ಅರ್ಚಕ

ಭೀಮಾ ನದಿ ಪ್ರವಾಹದಲ್ಲಿ ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ ಅರ್ಚಕ

Suvarna News   | Asianet News
Published : Oct 17, 2020, 01:07 PM ISTUpdated : Oct 17, 2020, 01:25 PM IST

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ ಪ್ರವಾಹ ಮಾತ್ರ ತಗ್ಗಿಲ್ಲ. ಭೀಮಾನದಿ ಉಕ್ಕಿ ಹರಿಯುತ್ತಿದೆ. ಅಂತಹ ಪ್ರವಾಹದಲ್ಲಿ ಅರ್ಚಕರು ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ್ದಾರೆ. 

ಬೆಂಗಳೂರು (ಅ. 17): ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ ಪ್ರವಾಹ ಮಾತ್ರ ತಗ್ಗಿಲ್ಲ. ಭೀಮಾನದಿ ಉಕ್ಕಿ ಹರಿಯುತ್ತಿದೆ. ಅಂತಹ ಪ್ರವಾಹದಲ್ಲಿ ಅರ್ಚಕರು ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ್ದಾರೆ. ಕಳೆದ ಮೂರು ದಿನಗಳಿಂದ ಇಲ್ಲಿನ ದೇವಣಗಾಂವ ದೇಗುಲ ಜಲಾವೃತಗೊಂಡಿದೆ. ಹಾಗಾಗಿ ಪ್ರವಾಹದಲ್ಲಿಯೇ ಈಜಿ ಭಗವಂತನಿಗೆ ಅರ್ಚಕರು ಪೂಜೆ ಸಲ್ಲಿಸುತ್ತಿದ್ದಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!