ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

Published : Oct 30, 2022, 11:04 AM ISTUpdated : Oct 30, 2022, 02:07 PM IST

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಪ್ರತಿಮೆ ಲೋಕಾರ್ಪಣೆಗೆ ಸಿದ್ಧವಾಗಿದ್ದು, ಈ ಕುರಿತು ಸಚಿವ ಅಶ್ವತ್ಥ್ ನಾರಾಯಣ್ ವಿವರಣೆ ನೀಡಿದ್ದಾರೆ.
 

ನವೆಂಬರ್‌ 11ರಂದು ಪ್ರತಿಮೆಯನ್ನು ಪ್ರಧಾನಿ ನರೆಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದು, ಈ ವಿಚಾರವಾಗಿ ಅಶ್ವತ್ಥ್ ನಾರಾಯಣ್  ಮಾತಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಇಡೀ ನಾಡಿಗೆ ಬಹಳಷ್ಟು ಭಾವನಾತ್ಮಕವಾಗಿರುವ ವ್ಯಕ್ತಿತ್ವ ಮತ್ತು ಒಂದು ಸಾಮಂತ ರಾಜರು‌. ಇವರ ಕೊಡುಗೆಯನ್ನು ಪ್ರತಿದಿನ ಪ್ರತಿಯೊಬ್ಬ ಕನ್ನಡಿಗನು ಸ್ಮರಿಸಿಕೊಳ್ಳುತ್ತಾ ಇರುತ್ತಾನೆ ಎಂದರು. ಬೆಂಗಳೂರನ್ನು ಕಟ್ಟಿದ ಮಹಾನ್‌ ವ್ಯಕ್ತಿ‌ ಅವರ ಹೆಸರು ವಿಮಾನ ನಿಲ್ದಾಣಕ್ಕೆ ನಾಮಕರಣವಾಗಿರುವುದರಿಂದ, ಅವರ ಪ್ರತಿಮೆ ಇಲ್ಲಿ ಸ್ಥಾಪನೆ ಆಗಬೇಕಿತ್ತು ಎನ್ನುವುದು ಬಹಳ ದಿನದ ಬೇಡಿಕೆಯಾಗಿತ್ತು ಎಂದು ತಿಳಿಸಿದರು. ಹಾಗೂ ಅವರು ಒಬ್ಬ ಶೂರ, ಕುಸ್ತಿಗಾರ,  ಎಲ್ಲಾ ಸಾಮರ್ಥ್ಯ ಅವರಲ್ಲಿ ಅಡಗಿತ್ತು.  ಜೊತೆಯಲ್ಲಿ ಕೆಂಪೇಗೌಡರು ಒಬ್ಬ ಉತ್ತಮ ಆಡಳಿತಗಾರ ಎಂದರು.

ಮೀಸಲಾತಿಗಾಗಿ ಜನಜಾಗೃತಿ ಅತ್ಯವಶ್ಯಕ; ವಚನಾನಂದ ಶ್ರೀ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more