ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

Published : Oct 30, 2022, 11:04 AM ISTUpdated : Oct 30, 2022, 02:07 PM IST

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಪ್ರತಿಮೆ ಲೋಕಾರ್ಪಣೆಗೆ ಸಿದ್ಧವಾಗಿದ್ದು, ಈ ಕುರಿತು ಸಚಿವ ಅಶ್ವತ್ಥ್ ನಾರಾಯಣ್ ವಿವರಣೆ ನೀಡಿದ್ದಾರೆ.
 

ನವೆಂಬರ್‌ 11ರಂದು ಪ್ರತಿಮೆಯನ್ನು ಪ್ರಧಾನಿ ನರೆಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದು, ಈ ವಿಚಾರವಾಗಿ ಅಶ್ವತ್ಥ್ ನಾರಾಯಣ್  ಮಾತಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಇಡೀ ನಾಡಿಗೆ ಬಹಳಷ್ಟು ಭಾವನಾತ್ಮಕವಾಗಿರುವ ವ್ಯಕ್ತಿತ್ವ ಮತ್ತು ಒಂದು ಸಾಮಂತ ರಾಜರು‌. ಇವರ ಕೊಡುಗೆಯನ್ನು ಪ್ರತಿದಿನ ಪ್ರತಿಯೊಬ್ಬ ಕನ್ನಡಿಗನು ಸ್ಮರಿಸಿಕೊಳ್ಳುತ್ತಾ ಇರುತ್ತಾನೆ ಎಂದರು. ಬೆಂಗಳೂರನ್ನು ಕಟ್ಟಿದ ಮಹಾನ್‌ ವ್ಯಕ್ತಿ‌ ಅವರ ಹೆಸರು ವಿಮಾನ ನಿಲ್ದಾಣಕ್ಕೆ ನಾಮಕರಣವಾಗಿರುವುದರಿಂದ, ಅವರ ಪ್ರತಿಮೆ ಇಲ್ಲಿ ಸ್ಥಾಪನೆ ಆಗಬೇಕಿತ್ತು ಎನ್ನುವುದು ಬಹಳ ದಿನದ ಬೇಡಿಕೆಯಾಗಿತ್ತು ಎಂದು ತಿಳಿಸಿದರು. ಹಾಗೂ ಅವರು ಒಬ್ಬ ಶೂರ, ಕುಸ್ತಿಗಾರ,  ಎಲ್ಲಾ ಸಾಮರ್ಥ್ಯ ಅವರಲ್ಲಿ ಅಡಗಿತ್ತು.  ಜೊತೆಯಲ್ಲಿ ಕೆಂಪೇಗೌಡರು ಒಬ್ಬ ಉತ್ತಮ ಆಡಳಿತಗಾರ ಎಂದರು.

ಮೀಸಲಾತಿಗಾಗಿ ಜನಜಾಗೃತಿ ಅತ್ಯವಶ್ಯಕ; ವಚನಾನಂದ ಶ್ರೀ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more