ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

Published : Oct 30, 2022, 11:04 AM ISTUpdated : Oct 30, 2022, 02:07 PM IST

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಪ್ರತಿಮೆ ಲೋಕಾರ್ಪಣೆಗೆ ಸಿದ್ಧವಾಗಿದ್ದು, ಈ ಕುರಿತು ಸಚಿವ ಅಶ್ವತ್ಥ್ ನಾರಾಯಣ್ ವಿವರಣೆ ನೀಡಿದ್ದಾರೆ.
 

ನವೆಂಬರ್‌ 11ರಂದು ಪ್ರತಿಮೆಯನ್ನು ಪ್ರಧಾನಿ ನರೆಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದು, ಈ ವಿಚಾರವಾಗಿ ಅಶ್ವತ್ಥ್ ನಾರಾಯಣ್  ಮಾತಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಇಡೀ ನಾಡಿಗೆ ಬಹಳಷ್ಟು ಭಾವನಾತ್ಮಕವಾಗಿರುವ ವ್ಯಕ್ತಿತ್ವ ಮತ್ತು ಒಂದು ಸಾಮಂತ ರಾಜರು‌. ಇವರ ಕೊಡುಗೆಯನ್ನು ಪ್ರತಿದಿನ ಪ್ರತಿಯೊಬ್ಬ ಕನ್ನಡಿಗನು ಸ್ಮರಿಸಿಕೊಳ್ಳುತ್ತಾ ಇರುತ್ತಾನೆ ಎಂದರು. ಬೆಂಗಳೂರನ್ನು ಕಟ್ಟಿದ ಮಹಾನ್‌ ವ್ಯಕ್ತಿ‌ ಅವರ ಹೆಸರು ವಿಮಾನ ನಿಲ್ದಾಣಕ್ಕೆ ನಾಮಕರಣವಾಗಿರುವುದರಿಂದ, ಅವರ ಪ್ರತಿಮೆ ಇಲ್ಲಿ ಸ್ಥಾಪನೆ ಆಗಬೇಕಿತ್ತು ಎನ್ನುವುದು ಬಹಳ ದಿನದ ಬೇಡಿಕೆಯಾಗಿತ್ತು ಎಂದು ತಿಳಿಸಿದರು. ಹಾಗೂ ಅವರು ಒಬ್ಬ ಶೂರ, ಕುಸ್ತಿಗಾರ,  ಎಲ್ಲಾ ಸಾಮರ್ಥ್ಯ ಅವರಲ್ಲಿ ಅಡಗಿತ್ತು.  ಜೊತೆಯಲ್ಲಿ ಕೆಂಪೇಗೌಡರು ಒಬ್ಬ ಉತ್ತಮ ಆಡಳಿತಗಾರ ಎಂದರು.

ಮೀಸಲಾತಿಗಾಗಿ ಜನಜಾಗೃತಿ ಅತ್ಯವಶ್ಯಕ; ವಚನಾನಂದ ಶ್ರೀ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more