ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

Published : Oct 30, 2022, 11:04 AM ISTUpdated : Oct 30, 2022, 02:07 PM IST

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಪ್ರತಿಮೆ ಲೋಕಾರ್ಪಣೆಗೆ ಸಿದ್ಧವಾಗಿದ್ದು, ಈ ಕುರಿತು ಸಚಿವ ಅಶ್ವತ್ಥ್ ನಾರಾಯಣ್ ವಿವರಣೆ ನೀಡಿದ್ದಾರೆ.
 

ನವೆಂಬರ್‌ 11ರಂದು ಪ್ರತಿಮೆಯನ್ನು ಪ್ರಧಾನಿ ನರೆಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದು, ಈ ವಿಚಾರವಾಗಿ ಅಶ್ವತ್ಥ್ ನಾರಾಯಣ್  ಮಾತಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಇಡೀ ನಾಡಿಗೆ ಬಹಳಷ್ಟು ಭಾವನಾತ್ಮಕವಾಗಿರುವ ವ್ಯಕ್ತಿತ್ವ ಮತ್ತು ಒಂದು ಸಾಮಂತ ರಾಜರು‌. ಇವರ ಕೊಡುಗೆಯನ್ನು ಪ್ರತಿದಿನ ಪ್ರತಿಯೊಬ್ಬ ಕನ್ನಡಿಗನು ಸ್ಮರಿಸಿಕೊಳ್ಳುತ್ತಾ ಇರುತ್ತಾನೆ ಎಂದರು. ಬೆಂಗಳೂರನ್ನು ಕಟ್ಟಿದ ಮಹಾನ್‌ ವ್ಯಕ್ತಿ‌ ಅವರ ಹೆಸರು ವಿಮಾನ ನಿಲ್ದಾಣಕ್ಕೆ ನಾಮಕರಣವಾಗಿರುವುದರಿಂದ, ಅವರ ಪ್ರತಿಮೆ ಇಲ್ಲಿ ಸ್ಥಾಪನೆ ಆಗಬೇಕಿತ್ತು ಎನ್ನುವುದು ಬಹಳ ದಿನದ ಬೇಡಿಕೆಯಾಗಿತ್ತು ಎಂದು ತಿಳಿಸಿದರು. ಹಾಗೂ ಅವರು ಒಬ್ಬ ಶೂರ, ಕುಸ್ತಿಗಾರ,  ಎಲ್ಲಾ ಸಾಮರ್ಥ್ಯ ಅವರಲ್ಲಿ ಅಡಗಿತ್ತು.  ಜೊತೆಯಲ್ಲಿ ಕೆಂಪೇಗೌಡರು ಒಬ್ಬ ಉತ್ತಮ ಆಡಳಿತಗಾರ ಎಂದರು.

ಮೀಸಲಾತಿಗಾಗಿ ಜನಜಾಗೃತಿ ಅತ್ಯವಶ್ಯಕ; ವಚನಾನಂದ ಶ್ರೀ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more