ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

Published : Oct 30, 2022, 11:04 AM ISTUpdated : Oct 30, 2022, 02:07 PM IST

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಪ್ರತಿಮೆ ಲೋಕಾರ್ಪಣೆಗೆ ಸಿದ್ಧವಾಗಿದ್ದು, ಈ ಕುರಿತು ಸಚಿವ ಅಶ್ವತ್ಥ್ ನಾರಾಯಣ್ ವಿವರಣೆ ನೀಡಿದ್ದಾರೆ.
 

ನವೆಂಬರ್‌ 11ರಂದು ಪ್ರತಿಮೆಯನ್ನು ಪ್ರಧಾನಿ ನರೆಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದು, ಈ ವಿಚಾರವಾಗಿ ಅಶ್ವತ್ಥ್ ನಾರಾಯಣ್  ಮಾತಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಇಡೀ ನಾಡಿಗೆ ಬಹಳಷ್ಟು ಭಾವನಾತ್ಮಕವಾಗಿರುವ ವ್ಯಕ್ತಿತ್ವ ಮತ್ತು ಒಂದು ಸಾಮಂತ ರಾಜರು‌. ಇವರ ಕೊಡುಗೆಯನ್ನು ಪ್ರತಿದಿನ ಪ್ರತಿಯೊಬ್ಬ ಕನ್ನಡಿಗನು ಸ್ಮರಿಸಿಕೊಳ್ಳುತ್ತಾ ಇರುತ್ತಾನೆ ಎಂದರು. ಬೆಂಗಳೂರನ್ನು ಕಟ್ಟಿದ ಮಹಾನ್‌ ವ್ಯಕ್ತಿ‌ ಅವರ ಹೆಸರು ವಿಮಾನ ನಿಲ್ದಾಣಕ್ಕೆ ನಾಮಕರಣವಾಗಿರುವುದರಿಂದ, ಅವರ ಪ್ರತಿಮೆ ಇಲ್ಲಿ ಸ್ಥಾಪನೆ ಆಗಬೇಕಿತ್ತು ಎನ್ನುವುದು ಬಹಳ ದಿನದ ಬೇಡಿಕೆಯಾಗಿತ್ತು ಎಂದು ತಿಳಿಸಿದರು. ಹಾಗೂ ಅವರು ಒಬ್ಬ ಶೂರ, ಕುಸ್ತಿಗಾರ,  ಎಲ್ಲಾ ಸಾಮರ್ಥ್ಯ ಅವರಲ್ಲಿ ಅಡಗಿತ್ತು.  ಜೊತೆಯಲ್ಲಿ ಕೆಂಪೇಗೌಡರು ಒಬ್ಬ ಉತ್ತಮ ಆಡಳಿತಗಾರ ಎಂದರು.

ಮೀಸಲಾತಿಗಾಗಿ ಜನಜಾಗೃತಿ ಅತ್ಯವಶ್ಯಕ; ವಚನಾನಂದ ಶ್ರೀ

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more