ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

Published : Oct 30, 2022, 11:04 AM ISTUpdated : Oct 30, 2022, 02:07 PM IST

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಪ್ರತಿಮೆ ಲೋಕಾರ್ಪಣೆಗೆ ಸಿದ್ಧವಾಗಿದ್ದು, ಈ ಕುರಿತು ಸಚಿವ ಅಶ್ವತ್ಥ್ ನಾರಾಯಣ್ ವಿವರಣೆ ನೀಡಿದ್ದಾರೆ.
 

ನವೆಂಬರ್‌ 11ರಂದು ಪ್ರತಿಮೆಯನ್ನು ಪ್ರಧಾನಿ ನರೆಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದು, ಈ ವಿಚಾರವಾಗಿ ಅಶ್ವತ್ಥ್ ನಾರಾಯಣ್  ಮಾತಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಇಡೀ ನಾಡಿಗೆ ಬಹಳಷ್ಟು ಭಾವನಾತ್ಮಕವಾಗಿರುವ ವ್ಯಕ್ತಿತ್ವ ಮತ್ತು ಒಂದು ಸಾಮಂತ ರಾಜರು‌. ಇವರ ಕೊಡುಗೆಯನ್ನು ಪ್ರತಿದಿನ ಪ್ರತಿಯೊಬ್ಬ ಕನ್ನಡಿಗನು ಸ್ಮರಿಸಿಕೊಳ್ಳುತ್ತಾ ಇರುತ್ತಾನೆ ಎಂದರು. ಬೆಂಗಳೂರನ್ನು ಕಟ್ಟಿದ ಮಹಾನ್‌ ವ್ಯಕ್ತಿ‌ ಅವರ ಹೆಸರು ವಿಮಾನ ನಿಲ್ದಾಣಕ್ಕೆ ನಾಮಕರಣವಾಗಿರುವುದರಿಂದ, ಅವರ ಪ್ರತಿಮೆ ಇಲ್ಲಿ ಸ್ಥಾಪನೆ ಆಗಬೇಕಿತ್ತು ಎನ್ನುವುದು ಬಹಳ ದಿನದ ಬೇಡಿಕೆಯಾಗಿತ್ತು ಎಂದು ತಿಳಿಸಿದರು. ಹಾಗೂ ಅವರು ಒಬ್ಬ ಶೂರ, ಕುಸ್ತಿಗಾರ,  ಎಲ್ಲಾ ಸಾಮರ್ಥ್ಯ ಅವರಲ್ಲಿ ಅಡಗಿತ್ತು.  ಜೊತೆಯಲ್ಲಿ ಕೆಂಪೇಗೌಡರು ಒಬ್ಬ ಉತ್ತಮ ಆಡಳಿತಗಾರ ಎಂದರು.

ಮೀಸಲಾತಿಗಾಗಿ ಜನಜಾಗೃತಿ ಅತ್ಯವಶ್ಯಕ; ವಚನಾನಂದ ಶ್ರೀ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more