ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

Published : Oct 30, 2022, 11:04 AM ISTUpdated : Oct 30, 2022, 02:07 PM IST

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಪ್ರತಿಮೆ ಲೋಕಾರ್ಪಣೆಗೆ ಸಿದ್ಧವಾಗಿದ್ದು, ಈ ಕುರಿತು ಸಚಿವ ಅಶ್ವತ್ಥ್ ನಾರಾಯಣ್ ವಿವರಣೆ ನೀಡಿದ್ದಾರೆ.
 

ನವೆಂಬರ್‌ 11ರಂದು ಪ್ರತಿಮೆಯನ್ನು ಪ್ರಧಾನಿ ನರೆಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದು, ಈ ವಿಚಾರವಾಗಿ ಅಶ್ವತ್ಥ್ ನಾರಾಯಣ್  ಮಾತಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಇಡೀ ನಾಡಿಗೆ ಬಹಳಷ್ಟು ಭಾವನಾತ್ಮಕವಾಗಿರುವ ವ್ಯಕ್ತಿತ್ವ ಮತ್ತು ಒಂದು ಸಾಮಂತ ರಾಜರು‌. ಇವರ ಕೊಡುಗೆಯನ್ನು ಪ್ರತಿದಿನ ಪ್ರತಿಯೊಬ್ಬ ಕನ್ನಡಿಗನು ಸ್ಮರಿಸಿಕೊಳ್ಳುತ್ತಾ ಇರುತ್ತಾನೆ ಎಂದರು. ಬೆಂಗಳೂರನ್ನು ಕಟ್ಟಿದ ಮಹಾನ್‌ ವ್ಯಕ್ತಿ‌ ಅವರ ಹೆಸರು ವಿಮಾನ ನಿಲ್ದಾಣಕ್ಕೆ ನಾಮಕರಣವಾಗಿರುವುದರಿಂದ, ಅವರ ಪ್ರತಿಮೆ ಇಲ್ಲಿ ಸ್ಥಾಪನೆ ಆಗಬೇಕಿತ್ತು ಎನ್ನುವುದು ಬಹಳ ದಿನದ ಬೇಡಿಕೆಯಾಗಿತ್ತು ಎಂದು ತಿಳಿಸಿದರು. ಹಾಗೂ ಅವರು ಒಬ್ಬ ಶೂರ, ಕುಸ್ತಿಗಾರ,  ಎಲ್ಲಾ ಸಾಮರ್ಥ್ಯ ಅವರಲ್ಲಿ ಅಡಗಿತ್ತು.  ಜೊತೆಯಲ್ಲಿ ಕೆಂಪೇಗೌಡರು ಒಬ್ಬ ಉತ್ತಮ ಆಡಳಿತಗಾರ ಎಂದರು.

ಮೀಸಲಾತಿಗಾಗಿ ಜನಜಾಗೃತಿ ಅತ್ಯವಶ್ಯಕ; ವಚನಾನಂದ ಶ್ರೀ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more