ಇಂದು ಕೆಂಪೇಗೌಡರ ಮೂರ್ತಿ ಅನಾವರಣ: ನಾಡಪ್ರಭು ಬೆಂಗಳೂರು ಕಟ್ಟಿದ್ದು ಹೇಗೆ?

ಇಂದು ಕೆಂಪೇಗೌಡರ ಮೂರ್ತಿ ಅನಾವರಣ: ನಾಡಪ್ರಭು ಬೆಂಗಳೂರು ಕಟ್ಟಿದ್ದು ಹೇಗೆ?

Published : Nov 11, 2022, 09:32 AM ISTUpdated : Nov 11, 2022, 09:54 AM IST

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣಕ್ಕೆ, ಬೆಂಗಳೂರು ವಿಮಾನ ನಿಲ್ದಾಣ ಸಂಭ್ರಮದಿಂದ ಸಜ್ಜಾಗಿದೆ.
 

ಇಂದು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂತಹ ಕೆಂಪೇಗೌಡರ ಇತಿಹಾಸ ನಿಜಕ್ಕೂ ರೋಚಕ. ಕೆಂಪೇಗೌಡರು ಧೈರ್ಯ ಹಾಗೂ ಸಾಹಸಕ್ಕೆ ಹೆಸರಾದವರು. ಅವರು ಬೆಂಗಳೂರನ್ನು 1532ರಲ್ಲಿ 5 ವರ್ಷದಲ್ಲಿ ಬೆಂಗಳೂರನ್ನು ಕಟ್ಟಿದರು. 66 ಕುಲಕಸುಬು ತಂದು ನಾಡು ಕಟ್ಟಿದರು ನಾಡಪ್ರಭು. 40 ವರ್ಷಗಳ ಕಾಲ ಬೆಂಗಳೂರನ್ನು ಆಳಿದ ಅವರು 1608ರ ಯುದ್ಧದಲ್ಲಿ 98ನೇ ವಯಸ್ಸಿನಲ್ಲಿ ಮರಣ ಹೊಂದಿದರು.

ಬೆಂಗಳೂರಿನಲ್ಲಿ ಇಂದು ಮೋದಿ ಭರ್ಜರಿ ಶೋ..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more