ಇಂದು ಕೆಂಪೇಗೌಡರ ಮೂರ್ತಿ ಅನಾವರಣ: ನಾಡಪ್ರಭು ಬೆಂಗಳೂರು ಕಟ್ಟಿದ್ದು ಹೇಗೆ?

ಇಂದು ಕೆಂಪೇಗೌಡರ ಮೂರ್ತಿ ಅನಾವರಣ: ನಾಡಪ್ರಭು ಬೆಂಗಳೂರು ಕಟ್ಟಿದ್ದು ಹೇಗೆ?

Published : Nov 11, 2022, 09:32 AM ISTUpdated : Nov 11, 2022, 09:54 AM IST

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣಕ್ಕೆ, ಬೆಂಗಳೂರು ವಿಮಾನ ನಿಲ್ದಾಣ ಸಂಭ್ರಮದಿಂದ ಸಜ್ಜಾಗಿದೆ.
 

ಇಂದು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂತಹ ಕೆಂಪೇಗೌಡರ ಇತಿಹಾಸ ನಿಜಕ್ಕೂ ರೋಚಕ. ಕೆಂಪೇಗೌಡರು ಧೈರ್ಯ ಹಾಗೂ ಸಾಹಸಕ್ಕೆ ಹೆಸರಾದವರು. ಅವರು ಬೆಂಗಳೂರನ್ನು 1532ರಲ್ಲಿ 5 ವರ್ಷದಲ್ಲಿ ಬೆಂಗಳೂರನ್ನು ಕಟ್ಟಿದರು. 66 ಕುಲಕಸುಬು ತಂದು ನಾಡು ಕಟ್ಟಿದರು ನಾಡಪ್ರಭು. 40 ವರ್ಷಗಳ ಕಾಲ ಬೆಂಗಳೂರನ್ನು ಆಳಿದ ಅವರು 1608ರ ಯುದ್ಧದಲ್ಲಿ 98ನೇ ವಯಸ್ಸಿನಲ್ಲಿ ಮರಣ ಹೊಂದಿದರು.

ಬೆಂಗಳೂರಿನಲ್ಲಿ ಇಂದು ಮೋದಿ ಭರ್ಜರಿ ಶೋ..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more