ಇಂದು ಕೆಂಪೇಗೌಡರ ಮೂರ್ತಿ ಅನಾವರಣ: ನಾಡಪ್ರಭು ಬೆಂಗಳೂರು ಕಟ್ಟಿದ್ದು ಹೇಗೆ?

ಇಂದು ಕೆಂಪೇಗೌಡರ ಮೂರ್ತಿ ಅನಾವರಣ: ನಾಡಪ್ರಭು ಬೆಂಗಳೂರು ಕಟ್ಟಿದ್ದು ಹೇಗೆ?

Published : Nov 11, 2022, 09:32 AM ISTUpdated : Nov 11, 2022, 09:54 AM IST

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣಕ್ಕೆ, ಬೆಂಗಳೂರು ವಿಮಾನ ನಿಲ್ದಾಣ ಸಂಭ್ರಮದಿಂದ ಸಜ್ಜಾಗಿದೆ.
 

ಇಂದು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂತಹ ಕೆಂಪೇಗೌಡರ ಇತಿಹಾಸ ನಿಜಕ್ಕೂ ರೋಚಕ. ಕೆಂಪೇಗೌಡರು ಧೈರ್ಯ ಹಾಗೂ ಸಾಹಸಕ್ಕೆ ಹೆಸರಾದವರು. ಅವರು ಬೆಂಗಳೂರನ್ನು 1532ರಲ್ಲಿ 5 ವರ್ಷದಲ್ಲಿ ಬೆಂಗಳೂರನ್ನು ಕಟ್ಟಿದರು. 66 ಕುಲಕಸುಬು ತಂದು ನಾಡು ಕಟ್ಟಿದರು ನಾಡಪ್ರಭು. 40 ವರ್ಷಗಳ ಕಾಲ ಬೆಂಗಳೂರನ್ನು ಆಳಿದ ಅವರು 1608ರ ಯುದ್ಧದಲ್ಲಿ 98ನೇ ವಯಸ್ಸಿನಲ್ಲಿ ಮರಣ ಹೊಂದಿದರು.

ಬೆಂಗಳೂರಿನಲ್ಲಿ ಇಂದು ಮೋದಿ ಭರ್ಜರಿ ಶೋ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more