ಇಂದು ಕೆಂಪೇಗೌಡರ ಮೂರ್ತಿ ಅನಾವರಣ: ನಾಡಪ್ರಭು ಬೆಂಗಳೂರು ಕಟ್ಟಿದ್ದು ಹೇಗೆ?

ಇಂದು ಕೆಂಪೇಗೌಡರ ಮೂರ್ತಿ ಅನಾವರಣ: ನಾಡಪ್ರಭು ಬೆಂಗಳೂರು ಕಟ್ಟಿದ್ದು ಹೇಗೆ?

Published : Nov 11, 2022, 09:32 AM ISTUpdated : Nov 11, 2022, 09:54 AM IST

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣಕ್ಕೆ, ಬೆಂಗಳೂರು ವಿಮಾನ ನಿಲ್ದಾಣ ಸಂಭ್ರಮದಿಂದ ಸಜ್ಜಾಗಿದೆ.
 

ಇಂದು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂತಹ ಕೆಂಪೇಗೌಡರ ಇತಿಹಾಸ ನಿಜಕ್ಕೂ ರೋಚಕ. ಕೆಂಪೇಗೌಡರು ಧೈರ್ಯ ಹಾಗೂ ಸಾಹಸಕ್ಕೆ ಹೆಸರಾದವರು. ಅವರು ಬೆಂಗಳೂರನ್ನು 1532ರಲ್ಲಿ 5 ವರ್ಷದಲ್ಲಿ ಬೆಂಗಳೂರನ್ನು ಕಟ್ಟಿದರು. 66 ಕುಲಕಸುಬು ತಂದು ನಾಡು ಕಟ್ಟಿದರು ನಾಡಪ್ರಭು. 40 ವರ್ಷಗಳ ಕಾಲ ಬೆಂಗಳೂರನ್ನು ಆಳಿದ ಅವರು 1608ರ ಯುದ್ಧದಲ್ಲಿ 98ನೇ ವಯಸ್ಸಿನಲ್ಲಿ ಮರಣ ಹೊಂದಿದರು.

ಬೆಂಗಳೂರಿನಲ್ಲಿ ಇಂದು ಮೋದಿ ಭರ್ಜರಿ ಶೋ..!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more