ಬೆಳಗಾವಿಯಲ್ಲಿ ಅಭಿವೃದ್ಧಿ ಪರ್ವ: ಸಾವಿರಾರು ಕೋಟಿ ರೂ. ಕಾಮಗಾರಿಗೆ 'ಮೋದಿ' ಚಾಲನೆ

ಬೆಳಗಾವಿಯಲ್ಲಿ ಅಭಿವೃದ್ಧಿ ಪರ್ವ: ಸಾವಿರಾರು ಕೋಟಿ ರೂ. ಕಾಮಗಾರಿಗೆ 'ಮೋದಿ' ಚಾಲನೆ

Published : Feb 27, 2023, 12:52 PM IST

ಕುಂದಾನಗರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಯ ಪರ್ವ ನಡೆದಿದ್ದು, ಒಂದೇ ವೇದಿಕೆಯಲ್ಲೇ ಸಾವಿರಾರು ಕೋಟಿ ರೂಪಾಯಿ ಕಾಮಗಾರಿಗೆ ಚಾಲನೆ ಸಿಗಲಿದೆ.

ಪ್ರಧಾನಿ ನರೇಂದ್ರ ಮೋದಿ 190 ಕೋಟಿ ವೆಚ್ಚದ ಬೆಳಗಾವಿ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಜಲಜೀವನ್‌ ಮಿಷನ್‌ ಅಡಿ 1,130 ಕೋಟಿಯ ಕಾಮಗಾರಿ, ಕಿಸಾನ್‌ ಸಮ್ಮಾನ್‌ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಮೊದಲ ಬಾರಿ ಕರ್ನಾಟಕದಿಂದ ರೈತ ಕಿಸಾನ್‌ ಸಮ್ಮಾನ್‌ ಹಣ ರಿಲೀಸ್‌ ಮಾಡಲಾಗಿದ್ದು, 13ನೇ ಕಂತಿನ 8 ಕೊಟಿ ರೈತರ ಖಾತೆಗೆ ತಲಾ 2000 ರೂ. ಜಮಾ ಆಗಿದ್ದು, 8 ಕೋಟಿ ರೈತರ ಖಾತೆಗಳಿಗೆ ಒಟ್ಟು 16,000 ಕೋಟಿ ರೂ. ಜಮಾ ಆಗಿದ್ದು, ರಾಜ್ಯದ 49.55 ಲಕ್ಷ ರೈತರಿಗೆ 991 ಕೋಟಿ ರೂಪಾಯಿ, ಬೆಳಗಾವಿ ಜಿಲ್ಲೆಯ 5.10 ಲಕ್ಷ ರೈತರ ಖಾತೆಗೆ 102 ಕೋಟಿ ಜಮಾ ಆಗಿದೆ. ಬೆಳಗಾವಿ ಉತ್ತರ ದಕ್ಷಿಣ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಲಿದ್ದು, ಪೂರ್ಣ ಕುಂಭ ಹೊತ್ತು 10 ಸಾವಿರ ಮಹಿಳೆಯರಿಂದ ಸ್ವಾಗತ ಮೋದಿಗೆ ಸ್ವಾಗತಕ್ಕೆ ಸಿದ್ದತೆ ನಡೆದಿದೆ .

ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more