ಬೆಳಗಾವಿಯಲ್ಲಿ ಅಭಿವೃದ್ಧಿ ಪರ್ವ: ಸಾವಿರಾರು ಕೋಟಿ ರೂ. ಕಾಮಗಾರಿಗೆ 'ಮೋದಿ' ಚಾಲನೆ

ಬೆಳಗಾವಿಯಲ್ಲಿ ಅಭಿವೃದ್ಧಿ ಪರ್ವ: ಸಾವಿರಾರು ಕೋಟಿ ರೂ. ಕಾಮಗಾರಿಗೆ 'ಮೋದಿ' ಚಾಲನೆ

Published : Feb 27, 2023, 12:52 PM IST

ಕುಂದಾನಗರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಯ ಪರ್ವ ನಡೆದಿದ್ದು, ಒಂದೇ ವೇದಿಕೆಯಲ್ಲೇ ಸಾವಿರಾರು ಕೋಟಿ ರೂಪಾಯಿ ಕಾಮಗಾರಿಗೆ ಚಾಲನೆ ಸಿಗಲಿದೆ.

ಪ್ರಧಾನಿ ನರೇಂದ್ರ ಮೋದಿ 190 ಕೋಟಿ ವೆಚ್ಚದ ಬೆಳಗಾವಿ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಜಲಜೀವನ್‌ ಮಿಷನ್‌ ಅಡಿ 1,130 ಕೋಟಿಯ ಕಾಮಗಾರಿ, ಕಿಸಾನ್‌ ಸಮ್ಮಾನ್‌ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಮೊದಲ ಬಾರಿ ಕರ್ನಾಟಕದಿಂದ ರೈತ ಕಿಸಾನ್‌ ಸಮ್ಮಾನ್‌ ಹಣ ರಿಲೀಸ್‌ ಮಾಡಲಾಗಿದ್ದು, 13ನೇ ಕಂತಿನ 8 ಕೊಟಿ ರೈತರ ಖಾತೆಗೆ ತಲಾ 2000 ರೂ. ಜಮಾ ಆಗಿದ್ದು, 8 ಕೋಟಿ ರೈತರ ಖಾತೆಗಳಿಗೆ ಒಟ್ಟು 16,000 ಕೋಟಿ ರೂ. ಜಮಾ ಆಗಿದ್ದು, ರಾಜ್ಯದ 49.55 ಲಕ್ಷ ರೈತರಿಗೆ 991 ಕೋಟಿ ರೂಪಾಯಿ, ಬೆಳಗಾವಿ ಜಿಲ್ಲೆಯ 5.10 ಲಕ್ಷ ರೈತರ ಖಾತೆಗೆ 102 ಕೋಟಿ ಜಮಾ ಆಗಿದೆ. ಬೆಳಗಾವಿ ಉತ್ತರ ದಕ್ಷಿಣ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಲಿದ್ದು, ಪೂರ್ಣ ಕುಂಭ ಹೊತ್ತು 10 ಸಾವಿರ ಮಹಿಳೆಯರಿಂದ ಸ್ವಾಗತ ಮೋದಿಗೆ ಸ್ವಾಗತಕ್ಕೆ ಸಿದ್ದತೆ ನಡೆದಿದೆ .

ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more