ಬೆಳಗಾವಿಯಲ್ಲಿ ಅಭಿವೃದ್ಧಿ ಪರ್ವ: ಸಾವಿರಾರು ಕೋಟಿ ರೂ. ಕಾಮಗಾರಿಗೆ 'ಮೋದಿ' ಚಾಲನೆ

ಬೆಳಗಾವಿಯಲ್ಲಿ ಅಭಿವೃದ್ಧಿ ಪರ್ವ: ಸಾವಿರಾರು ಕೋಟಿ ರೂ. ಕಾಮಗಾರಿಗೆ 'ಮೋದಿ' ಚಾಲನೆ

Published : Feb 27, 2023, 12:52 PM IST

ಕುಂದಾನಗರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಯ ಪರ್ವ ನಡೆದಿದ್ದು, ಒಂದೇ ವೇದಿಕೆಯಲ್ಲೇ ಸಾವಿರಾರು ಕೋಟಿ ರೂಪಾಯಿ ಕಾಮಗಾರಿಗೆ ಚಾಲನೆ ಸಿಗಲಿದೆ.

ಪ್ರಧಾನಿ ನರೇಂದ್ರ ಮೋದಿ 190 ಕೋಟಿ ವೆಚ್ಚದ ಬೆಳಗಾವಿ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಜಲಜೀವನ್‌ ಮಿಷನ್‌ ಅಡಿ 1,130 ಕೋಟಿಯ ಕಾಮಗಾರಿ, ಕಿಸಾನ್‌ ಸಮ್ಮಾನ್‌ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಮೊದಲ ಬಾರಿ ಕರ್ನಾಟಕದಿಂದ ರೈತ ಕಿಸಾನ್‌ ಸಮ್ಮಾನ್‌ ಹಣ ರಿಲೀಸ್‌ ಮಾಡಲಾಗಿದ್ದು, 13ನೇ ಕಂತಿನ 8 ಕೊಟಿ ರೈತರ ಖಾತೆಗೆ ತಲಾ 2000 ರೂ. ಜಮಾ ಆಗಿದ್ದು, 8 ಕೋಟಿ ರೈತರ ಖಾತೆಗಳಿಗೆ ಒಟ್ಟು 16,000 ಕೋಟಿ ರೂ. ಜಮಾ ಆಗಿದ್ದು, ರಾಜ್ಯದ 49.55 ಲಕ್ಷ ರೈತರಿಗೆ 991 ಕೋಟಿ ರೂಪಾಯಿ, ಬೆಳಗಾವಿ ಜಿಲ್ಲೆಯ 5.10 ಲಕ್ಷ ರೈತರ ಖಾತೆಗೆ 102 ಕೋಟಿ ಜಮಾ ಆಗಿದೆ. ಬೆಳಗಾವಿ ಉತ್ತರ ದಕ್ಷಿಣ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಲಿದ್ದು, ಪೂರ್ಣ ಕುಂಭ ಹೊತ್ತು 10 ಸಾವಿರ ಮಹಿಳೆಯರಿಂದ ಸ್ವಾಗತ ಮೋದಿಗೆ ಸ್ವಾಗತಕ್ಕೆ ಸಿದ್ದತೆ ನಡೆದಿದೆ .

ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more