ಬೆಳಗಾವಿಯಲ್ಲಿ ಅಭಿವೃದ್ಧಿ ಪರ್ವ: ಸಾವಿರಾರು ಕೋಟಿ ರೂ. ಕಾಮಗಾರಿಗೆ 'ಮೋದಿ' ಚಾಲನೆ

ಬೆಳಗಾವಿಯಲ್ಲಿ ಅಭಿವೃದ್ಧಿ ಪರ್ವ: ಸಾವಿರಾರು ಕೋಟಿ ರೂ. ಕಾಮಗಾರಿಗೆ 'ಮೋದಿ' ಚಾಲನೆ

Published : Feb 27, 2023, 12:52 PM IST

ಕುಂದಾನಗರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಯ ಪರ್ವ ನಡೆದಿದ್ದು, ಒಂದೇ ವೇದಿಕೆಯಲ್ಲೇ ಸಾವಿರಾರು ಕೋಟಿ ರೂಪಾಯಿ ಕಾಮಗಾರಿಗೆ ಚಾಲನೆ ಸಿಗಲಿದೆ.

ಪ್ರಧಾನಿ ನರೇಂದ್ರ ಮೋದಿ 190 ಕೋಟಿ ವೆಚ್ಚದ ಬೆಳಗಾವಿ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಜಲಜೀವನ್‌ ಮಿಷನ್‌ ಅಡಿ 1,130 ಕೋಟಿಯ ಕಾಮಗಾರಿ, ಕಿಸಾನ್‌ ಸಮ್ಮಾನ್‌ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಮೊದಲ ಬಾರಿ ಕರ್ನಾಟಕದಿಂದ ರೈತ ಕಿಸಾನ್‌ ಸಮ್ಮಾನ್‌ ಹಣ ರಿಲೀಸ್‌ ಮಾಡಲಾಗಿದ್ದು, 13ನೇ ಕಂತಿನ 8 ಕೊಟಿ ರೈತರ ಖಾತೆಗೆ ತಲಾ 2000 ರೂ. ಜಮಾ ಆಗಿದ್ದು, 8 ಕೋಟಿ ರೈತರ ಖಾತೆಗಳಿಗೆ ಒಟ್ಟು 16,000 ಕೋಟಿ ರೂ. ಜಮಾ ಆಗಿದ್ದು, ರಾಜ್ಯದ 49.55 ಲಕ್ಷ ರೈತರಿಗೆ 991 ಕೋಟಿ ರೂಪಾಯಿ, ಬೆಳಗಾವಿ ಜಿಲ್ಲೆಯ 5.10 ಲಕ್ಷ ರೈತರ ಖಾತೆಗೆ 102 ಕೋಟಿ ಜಮಾ ಆಗಿದೆ. ಬೆಳಗಾವಿ ಉತ್ತರ ದಕ್ಷಿಣ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಲಿದ್ದು, ಪೂರ್ಣ ಕುಂಭ ಹೊತ್ತು 10 ಸಾವಿರ ಮಹಿಳೆಯರಿಂದ ಸ್ವಾಗತ ಮೋದಿಗೆ ಸ್ವಾಗತಕ್ಕೆ ಸಿದ್ದತೆ ನಡೆದಿದೆ .

ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more