ಬೆಳಗಾವಿಯಲ್ಲಿ ಅಭಿವೃದ್ಧಿ ಪರ್ವ: ಸಾವಿರಾರು ಕೋಟಿ ರೂ. ಕಾಮಗಾರಿಗೆ 'ಮೋದಿ' ಚಾಲನೆ

ಬೆಳಗಾವಿಯಲ್ಲಿ ಅಭಿವೃದ್ಧಿ ಪರ್ವ: ಸಾವಿರಾರು ಕೋಟಿ ರೂ. ಕಾಮಗಾರಿಗೆ 'ಮೋದಿ' ಚಾಲನೆ

Published : Feb 27, 2023, 12:52 PM IST

ಕುಂದಾನಗರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಯ ಪರ್ವ ನಡೆದಿದ್ದು, ಒಂದೇ ವೇದಿಕೆಯಲ್ಲೇ ಸಾವಿರಾರು ಕೋಟಿ ರೂಪಾಯಿ ಕಾಮಗಾರಿಗೆ ಚಾಲನೆ ಸಿಗಲಿದೆ.

ಪ್ರಧಾನಿ ನರೇಂದ್ರ ಮೋದಿ 190 ಕೋಟಿ ವೆಚ್ಚದ ಬೆಳಗಾವಿ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಜಲಜೀವನ್‌ ಮಿಷನ್‌ ಅಡಿ 1,130 ಕೋಟಿಯ ಕಾಮಗಾರಿ, ಕಿಸಾನ್‌ ಸಮ್ಮಾನ್‌ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಮೊದಲ ಬಾರಿ ಕರ್ನಾಟಕದಿಂದ ರೈತ ಕಿಸಾನ್‌ ಸಮ್ಮಾನ್‌ ಹಣ ರಿಲೀಸ್‌ ಮಾಡಲಾಗಿದ್ದು, 13ನೇ ಕಂತಿನ 8 ಕೊಟಿ ರೈತರ ಖಾತೆಗೆ ತಲಾ 2000 ರೂ. ಜಮಾ ಆಗಿದ್ದು, 8 ಕೋಟಿ ರೈತರ ಖಾತೆಗಳಿಗೆ ಒಟ್ಟು 16,000 ಕೋಟಿ ರೂ. ಜಮಾ ಆಗಿದ್ದು, ರಾಜ್ಯದ 49.55 ಲಕ್ಷ ರೈತರಿಗೆ 991 ಕೋಟಿ ರೂಪಾಯಿ, ಬೆಳಗಾವಿ ಜಿಲ್ಲೆಯ 5.10 ಲಕ್ಷ ರೈತರ ಖಾತೆಗೆ 102 ಕೋಟಿ ಜಮಾ ಆಗಿದೆ. ಬೆಳಗಾವಿ ಉತ್ತರ ದಕ್ಷಿಣ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಲಿದ್ದು, ಪೂರ್ಣ ಕುಂಭ ಹೊತ್ತು 10 ಸಾವಿರ ಮಹಿಳೆಯರಿಂದ ಸ್ವಾಗತ ಮೋದಿಗೆ ಸ್ವಾಗತಕ್ಕೆ ಸಿದ್ದತೆ ನಡೆದಿದೆ .

ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more