ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

Published : Dec 10, 2020, 03:28 PM IST

ಶಾಲೆಗಳು ಬಂದ್ ಆದ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಒಳಗಾದ ಶಿಕ್ಷಣ ಸಂಸ್ಥೆಗಳು| ಖಾಸಗಿ ಶಿಕ್ಷಣ ಸಂಸ್ಥೆ ಉಳಿಗಾಗಿ ಸರ್ಕಾರ ಚಿಂತನೆ ‌ನಡೆಸಬೇಕು| ಶಾಲಾ ವಾಹನಗಳ ಸಾಲದ ಕಂತಿನಲ್ಲಿ ವಿನಾಯಿತಿ ನೀಡಬೇಕು| ಖಾಸಗಿ ಶಾಲಾ ಶಿಕ್ಷಕರಿಗೆ ಮಾಸಿಕ 5-10 ಸಾವಿರ ರೂ. ಸರ್ಕಾರ ನೀಡಬೇಕು| 

ರಾಯಚೂರು(ಡಿ.10): ಪ್ರಮುಖ 11 ಬೇಡಿಕೆಗಳನ್ನ ಇಟ್ಟುಕೊಂಡು ರಾಯಚೂರು, ಮಾನವಿ, ಮಸ್ಕಿ ಹಾಗೂ ಲಿಂಗಸೂಗೂರು ಮತ್ತು ಸಿಂಧನೂರು ಸೇರಿದಂತೆ ಜಿಲ್ಲೆಯ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿಭಟನೆ ನಡೆಸಿವೆ. ನಗರದ ಟಿಪ್ಪು ಸುಲ್ತಾನ್ ಗಾರ್ಡನ್‌ನಲ್ಲಿ ಹೋರಾಟ ನಡೆಸಿದ ಖಾಸಗಿ ಶಿಕ್ಷಣ ಸಂಸ್ಥೆಗಳು ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿವೆ. 

ಬೀದಿಯಲ್ಲಿ ನಿಲ್ಲಿಸೋ ಕೆಲಸ ಆಗುತ್ತಿದೆ : ಕೋಡಿಹಳ್ಳಿ ಆಕ್ರೋಶ

ಖಾಸಗಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಮಾಡಲು ಸರ್ಕಾರ ಆದೇಶ ಮಾಡಬೇಕು. ಪೋಷಕರು ಫೀ ಕಟ್ಟುವಂತೆ ಸರ್ಕಾರ ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರ ಬಾಕಿ ಉಳಿಸಿಕೊಂಡ ಆರ್‌ಟಿಇ ಹಣ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!