ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

Suvarna News   | Asianet News
Published : Dec 10, 2020, 03:28 PM IST

ಶಾಲೆಗಳು ಬಂದ್ ಆದ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಒಳಗಾದ ಶಿಕ್ಷಣ ಸಂಸ್ಥೆಗಳು| ಖಾಸಗಿ ಶಿಕ್ಷಣ ಸಂಸ್ಥೆ ಉಳಿಗಾಗಿ ಸರ್ಕಾರ ಚಿಂತನೆ ‌ನಡೆಸಬೇಕು| ಶಾಲಾ ವಾಹನಗಳ ಸಾಲದ ಕಂತಿನಲ್ಲಿ ವಿನಾಯಿತಿ ನೀಡಬೇಕು| ಖಾಸಗಿ ಶಾಲಾ ಶಿಕ್ಷಕರಿಗೆ ಮಾಸಿಕ 5-10 ಸಾವಿರ ರೂ. ಸರ್ಕಾರ ನೀಡಬೇಕು| 

ರಾಯಚೂರು(ಡಿ.10): ಪ್ರಮುಖ 11 ಬೇಡಿಕೆಗಳನ್ನ ಇಟ್ಟುಕೊಂಡು ರಾಯಚೂರು, ಮಾನವಿ, ಮಸ್ಕಿ ಹಾಗೂ ಲಿಂಗಸೂಗೂರು ಮತ್ತು ಸಿಂಧನೂರು ಸೇರಿದಂತೆ ಜಿಲ್ಲೆಯ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿಭಟನೆ ನಡೆಸಿವೆ. ನಗರದ ಟಿಪ್ಪು ಸುಲ್ತಾನ್ ಗಾರ್ಡನ್‌ನಲ್ಲಿ ಹೋರಾಟ ನಡೆಸಿದ ಖಾಸಗಿ ಶಿಕ್ಷಣ ಸಂಸ್ಥೆಗಳು ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿವೆ. 

ಬೀದಿಯಲ್ಲಿ ನಿಲ್ಲಿಸೋ ಕೆಲಸ ಆಗುತ್ತಿದೆ : ಕೋಡಿಹಳ್ಳಿ ಆಕ್ರೋಶ

ಖಾಸಗಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಮಾಡಲು ಸರ್ಕಾರ ಆದೇಶ ಮಾಡಬೇಕು. ಪೋಷಕರು ಫೀ ಕಟ್ಟುವಂತೆ ಸರ್ಕಾರ ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರ ಬಾಕಿ ಉಳಿಸಿಕೊಂಡ ಆರ್‌ಟಿಇ ಹಣ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. 
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!