ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

Suvarna News   | Asianet News
Published : Dec 10, 2020, 03:28 PM IST

ಶಾಲೆಗಳು ಬಂದ್ ಆದ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಒಳಗಾದ ಶಿಕ್ಷಣ ಸಂಸ್ಥೆಗಳು| ಖಾಸಗಿ ಶಿಕ್ಷಣ ಸಂಸ್ಥೆ ಉಳಿಗಾಗಿ ಸರ್ಕಾರ ಚಿಂತನೆ ‌ನಡೆಸಬೇಕು| ಶಾಲಾ ವಾಹನಗಳ ಸಾಲದ ಕಂತಿನಲ್ಲಿ ವಿನಾಯಿತಿ ನೀಡಬೇಕು| ಖಾಸಗಿ ಶಾಲಾ ಶಿಕ್ಷಕರಿಗೆ ಮಾಸಿಕ 5-10 ಸಾವಿರ ರೂ. ಸರ್ಕಾರ ನೀಡಬೇಕು| 

ರಾಯಚೂರು(ಡಿ.10): ಪ್ರಮುಖ 11 ಬೇಡಿಕೆಗಳನ್ನ ಇಟ್ಟುಕೊಂಡು ರಾಯಚೂರು, ಮಾನವಿ, ಮಸ್ಕಿ ಹಾಗೂ ಲಿಂಗಸೂಗೂರು ಮತ್ತು ಸಿಂಧನೂರು ಸೇರಿದಂತೆ ಜಿಲ್ಲೆಯ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿಭಟನೆ ನಡೆಸಿವೆ. ನಗರದ ಟಿಪ್ಪು ಸುಲ್ತಾನ್ ಗಾರ್ಡನ್‌ನಲ್ಲಿ ಹೋರಾಟ ನಡೆಸಿದ ಖಾಸಗಿ ಶಿಕ್ಷಣ ಸಂಸ್ಥೆಗಳು ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿವೆ. 

ಬೀದಿಯಲ್ಲಿ ನಿಲ್ಲಿಸೋ ಕೆಲಸ ಆಗುತ್ತಿದೆ : ಕೋಡಿಹಳ್ಳಿ ಆಕ್ರೋಶ

ಖಾಸಗಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಮಾಡಲು ಸರ್ಕಾರ ಆದೇಶ ಮಾಡಬೇಕು. ಪೋಷಕರು ಫೀ ಕಟ್ಟುವಂತೆ ಸರ್ಕಾರ ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರ ಬಾಕಿ ಉಳಿಸಿಕೊಂಡ ಆರ್‌ಟಿಇ ಹಣ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?