ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

ರಾಯಚೂರು: ಶಾಲೆಗಳು ತೆರೆಯುವಂತೆ ಆಗ್ರಹಿಸಿ ಹೋರಾಟ

Suvarna News   | Asianet News
Published : Dec 10, 2020, 03:28 PM IST

ಶಾಲೆಗಳು ಬಂದ್ ಆದ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಒಳಗಾದ ಶಿಕ್ಷಣ ಸಂಸ್ಥೆಗಳು| ಖಾಸಗಿ ಶಿಕ್ಷಣ ಸಂಸ್ಥೆ ಉಳಿಗಾಗಿ ಸರ್ಕಾರ ಚಿಂತನೆ ‌ನಡೆಸಬೇಕು| ಶಾಲಾ ವಾಹನಗಳ ಸಾಲದ ಕಂತಿನಲ್ಲಿ ವಿನಾಯಿತಿ ನೀಡಬೇಕು| ಖಾಸಗಿ ಶಾಲಾ ಶಿಕ್ಷಕರಿಗೆ ಮಾಸಿಕ 5-10 ಸಾವಿರ ರೂ. ಸರ್ಕಾರ ನೀಡಬೇಕು| 

ರಾಯಚೂರು(ಡಿ.10): ಪ್ರಮುಖ 11 ಬೇಡಿಕೆಗಳನ್ನ ಇಟ್ಟುಕೊಂಡು ರಾಯಚೂರು, ಮಾನವಿ, ಮಸ್ಕಿ ಹಾಗೂ ಲಿಂಗಸೂಗೂರು ಮತ್ತು ಸಿಂಧನೂರು ಸೇರಿದಂತೆ ಜಿಲ್ಲೆಯ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿಭಟನೆ ನಡೆಸಿವೆ. ನಗರದ ಟಿಪ್ಪು ಸುಲ್ತಾನ್ ಗಾರ್ಡನ್‌ನಲ್ಲಿ ಹೋರಾಟ ನಡೆಸಿದ ಖಾಸಗಿ ಶಿಕ್ಷಣ ಸಂಸ್ಥೆಗಳು ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿವೆ. 

ಬೀದಿಯಲ್ಲಿ ನಿಲ್ಲಿಸೋ ಕೆಲಸ ಆಗುತ್ತಿದೆ : ಕೋಡಿಹಳ್ಳಿ ಆಕ್ರೋಶ

ಖಾಸಗಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಮಾಡಲು ಸರ್ಕಾರ ಆದೇಶ ಮಾಡಬೇಕು. ಪೋಷಕರು ಫೀ ಕಟ್ಟುವಂತೆ ಸರ್ಕಾರ ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರ ಬಾಕಿ ಉಳಿಸಿಕೊಂಡ ಆರ್‌ಟಿಇ ಹಣ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!