ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

Suvarna News   | Asianet News
Published : Apr 25, 2021, 03:54 PM IST

ಮಾಧವ ಆಸ್ಪತ್ರೆ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲು| ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದ ಬಿಬಿಎಂಪಿ| ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳಿಂದ ಪರಿಶೀಲನೆ| 

ಬೆಂಗಳೂರು(ಏ.25): ನಗರದ ಮಾಧವ ಅಸ್ಪತ್ರೆ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಬಿಸಾಕುವ ಮೂಲಕ ಜನರ ಜೀವಕ್ಕೆ ಸಂಚಕಾರ ತರುತ್ತಿದೆ. ಹೌದು, ಮುದ್ದಯ್ಯನ ಪಾಳ್ಯ ರಸ್ತೆ ಪಕ್ಕವೇ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಮಾಧವ ಅಸ್ಪತ್ರೆ ಬೀಸಾಡಿದೆ. ಹೀಗಾಗಿ ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದೆ ಬಿಬಿಎಂಪಿ. ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳು ಪರಿಶೀಲನೆ ನಡೆಸಿದ್ದಾರೆ. ಮಾಧವ ಆಸ್ಪತ್ರೆಯ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲಾಗಿದೆ.

'ಇಲ್ಲಿದೆ ಹೆಮ್ಮಾರಿಗೆ ಮದ್ದು ಅರೆಯುವ ಅಸ್ತ್ರ : ಕೊರೋನಾದಿಂದ ತಪ್ಪಿಸಿಕೊಳ್ಳಲು ಸುಲಭ ವಿಧಾನ'

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!