ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

Suvarna News   | Asianet News
Published : Apr 25, 2021, 03:54 PM IST

ಮಾಧವ ಆಸ್ಪತ್ರೆ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲು| ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದ ಬಿಬಿಎಂಪಿ| ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳಿಂದ ಪರಿಶೀಲನೆ| 

ಬೆಂಗಳೂರು(ಏ.25): ನಗರದ ಮಾಧವ ಅಸ್ಪತ್ರೆ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಬಿಸಾಕುವ ಮೂಲಕ ಜನರ ಜೀವಕ್ಕೆ ಸಂಚಕಾರ ತರುತ್ತಿದೆ. ಹೌದು, ಮುದ್ದಯ್ಯನ ಪಾಳ್ಯ ರಸ್ತೆ ಪಕ್ಕವೇ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಮಾಧವ ಅಸ್ಪತ್ರೆ ಬೀಸಾಡಿದೆ. ಹೀಗಾಗಿ ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದೆ ಬಿಬಿಎಂಪಿ. ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳು ಪರಿಶೀಲನೆ ನಡೆಸಿದ್ದಾರೆ. ಮಾಧವ ಆಸ್ಪತ್ರೆಯ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲಾಗಿದೆ.

'ಇಲ್ಲಿದೆ ಹೆಮ್ಮಾರಿಗೆ ಮದ್ದು ಅರೆಯುವ ಅಸ್ತ್ರ : ಕೊರೋನಾದಿಂದ ತಪ್ಪಿಸಿಕೊಳ್ಳಲು ಸುಲಭ ವಿಧಾನ'

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?