ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

Published : Apr 25, 2021, 03:54 PM IST

ಮಾಧವ ಆಸ್ಪತ್ರೆ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲು| ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದ ಬಿಬಿಎಂಪಿ| ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳಿಂದ ಪರಿಶೀಲನೆ| 

ಬೆಂಗಳೂರು(ಏ.25): ನಗರದ ಮಾಧವ ಅಸ್ಪತ್ರೆ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಬಿಸಾಕುವ ಮೂಲಕ ಜನರ ಜೀವಕ್ಕೆ ಸಂಚಕಾರ ತರುತ್ತಿದೆ. ಹೌದು, ಮುದ್ದಯ್ಯನ ಪಾಳ್ಯ ರಸ್ತೆ ಪಕ್ಕವೇ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಮಾಧವ ಅಸ್ಪತ್ರೆ ಬೀಸಾಡಿದೆ. ಹೀಗಾಗಿ ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದೆ ಬಿಬಿಎಂಪಿ. ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳು ಪರಿಶೀಲನೆ ನಡೆಸಿದ್ದಾರೆ. ಮಾಧವ ಆಸ್ಪತ್ರೆಯ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲಾಗಿದೆ.

'ಇಲ್ಲಿದೆ ಹೆಮ್ಮಾರಿಗೆ ಮದ್ದು ಅರೆಯುವ ಅಸ್ತ್ರ : ಕೊರೋನಾದಿಂದ ತಪ್ಪಿಸಿಕೊಳ್ಳಲು ಸುಲಭ ವಿಧಾನ'

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!