ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

Suvarna News   | Asianet News
Published : Apr 25, 2021, 03:54 PM IST

ಮಾಧವ ಆಸ್ಪತ್ರೆ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲು| ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದ ಬಿಬಿಎಂಪಿ| ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳಿಂದ ಪರಿಶೀಲನೆ| 

ಬೆಂಗಳೂರು(ಏ.25): ನಗರದ ಮಾಧವ ಅಸ್ಪತ್ರೆ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಬಿಸಾಕುವ ಮೂಲಕ ಜನರ ಜೀವಕ್ಕೆ ಸಂಚಕಾರ ತರುತ್ತಿದೆ. ಹೌದು, ಮುದ್ದಯ್ಯನ ಪಾಳ್ಯ ರಸ್ತೆ ಪಕ್ಕವೇ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಮಾಧವ ಅಸ್ಪತ್ರೆ ಬೀಸಾಡಿದೆ. ಹೀಗಾಗಿ ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದೆ ಬಿಬಿಎಂಪಿ. ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳು ಪರಿಶೀಲನೆ ನಡೆಸಿದ್ದಾರೆ. ಮಾಧವ ಆಸ್ಪತ್ರೆಯ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲಾಗಿದೆ.

'ಇಲ್ಲಿದೆ ಹೆಮ್ಮಾರಿಗೆ ಮದ್ದು ಅರೆಯುವ ಅಸ್ತ್ರ : ಕೊರೋನಾದಿಂದ ತಪ್ಪಿಸಿಕೊಳ್ಳಲು ಸುಲಭ ವಿಧಾನ'

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!