ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

Suvarna News   | Asianet News
Published : Apr 25, 2021, 03:54 PM IST

ಮಾಧವ ಆಸ್ಪತ್ರೆ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲು| ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದ ಬಿಬಿಎಂಪಿ| ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳಿಂದ ಪರಿಶೀಲನೆ| 

ಬೆಂಗಳೂರು(ಏ.25): ನಗರದ ಮಾಧವ ಅಸ್ಪತ್ರೆ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಬಿಸಾಕುವ ಮೂಲಕ ಜನರ ಜೀವಕ್ಕೆ ಸಂಚಕಾರ ತರುತ್ತಿದೆ. ಹೌದು, ಮುದ್ದಯ್ಯನ ಪಾಳ್ಯ ರಸ್ತೆ ಪಕ್ಕವೇ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಮಾಧವ ಅಸ್ಪತ್ರೆ ಬೀಸಾಡಿದೆ. ಹೀಗಾಗಿ ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದೆ ಬಿಬಿಎಂಪಿ. ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳು ಪರಿಶೀಲನೆ ನಡೆಸಿದ್ದಾರೆ. ಮಾಧವ ಆಸ್ಪತ್ರೆಯ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲಾಗಿದೆ.

'ಇಲ್ಲಿದೆ ಹೆಮ್ಮಾರಿಗೆ ಮದ್ದು ಅರೆಯುವ ಅಸ್ತ್ರ : ಕೊರೋನಾದಿಂದ ತಪ್ಪಿಸಿಕೊಳ್ಳಲು ಸುಲಭ ವಿಧಾನ'

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!