ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

ಆಸ್ಪತ್ರೆಗಳಿಂದಲೇ ಕೊರೋನಾ ಸ್ಪ್ರೆಡ್‌, ಜನರ ಜೀವಕ್ಕೆ ಸಂಚಕಾರ..!

Suvarna News   | Asianet News
Published : Apr 25, 2021, 03:54 PM IST

ಮಾಧವ ಆಸ್ಪತ್ರೆ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲು| ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದ ಬಿಬಿಎಂಪಿ| ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳಿಂದ ಪರಿಶೀಲನೆ| 

ಬೆಂಗಳೂರು(ಏ.25): ನಗರದ ಮಾಧವ ಅಸ್ಪತ್ರೆ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಬಿಸಾಕುವ ಮೂಲಕ ಜನರ ಜೀವಕ್ಕೆ ಸಂಚಕಾರ ತರುತ್ತಿದೆ. ಹೌದು, ಮುದ್ದಯ್ಯನ ಪಾಳ್ಯ ರಸ್ತೆ ಪಕ್ಕವೇ ಪಿಪಿಇ ಕಿಟ್‌ ವೇಸ್ಟ್‌ಗಳನ್ನ ಮಾಧವ ಅಸ್ಪತ್ರೆ ಬೀಸಾಡಿದೆ. ಹೀಗಾಗಿ ಆಸ್ಪತ್ರೆಯ ಅಸಡ್ಡೆಗೆ ಲಕ್ಷ ಲಕ್ಷ ದಂಡ ಹಾಕಿದೆ ಬಿಬಿಎಂಪಿ. ಬಿಬಿಎಂಪಿ ಹೆಲ್ತ್‌ ಇನ್ಸ್‌ಪೆಕ್ಟರ್‌ ಹಾಗೂ ಮಾರ್ಷಲ್‌ಗಳು ಪರಿಶೀಲನೆ ನಡೆಸಿದ್ದಾರೆ. ಮಾಧವ ಆಸ್ಪತ್ರೆಯ ವಿರುದ್ಧ ಕೆಎಂಇ ಅಡಿ ಕಾಯ್ದೆಯಡಿಲ್ಲಿ ದೂರು, ಎಫ್‌ಐಆರ್‌ ದಾಖಲಾಗಿದೆ.

'ಇಲ್ಲಿದೆ ಹೆಮ್ಮಾರಿಗೆ ಮದ್ದು ಅರೆಯುವ ಅಸ್ತ್ರ : ಕೊರೋನಾದಿಂದ ತಪ್ಪಿಸಿಕೊಳ್ಳಲು ಸುಲಭ ವಿಧಾನ'

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!