ಇವೆಲ್ಲಾ ವಿಚಿತ್ರ,ವಿಕೃತ, ಅಸಹ್ಯ ಪಡುವ ಪ್ರಕರಣ, ಯಾರು ಮಾಡಿದ್ದಾರೆ ಅವರಿಗೆ ಏನೂ ಅನ್ನಿಸ್ತಿಲ್ಲ: ಪ್ರಿಯಾಂಕ್ ಖರ್ಗೆ

ಇವೆಲ್ಲಾ ವಿಚಿತ್ರ,ವಿಕೃತ, ಅಸಹ್ಯ ಪಡುವ ಪ್ರಕರಣ, ಯಾರು ಮಾಡಿದ್ದಾರೆ ಅವರಿಗೆ ಏನೂ ಅನ್ನಿಸ್ತಿಲ್ಲ: ಪ್ರಿಯಾಂಕ್ ಖರ್ಗೆ

Published : Jun 23, 2024, 11:53 AM IST

ಯಾರು ಮಾಡಿದ್ದಾರೆ ಅವರಿಗೂ ಏನ್ ಅನ್ನಿಸ್ತಿಲ್ಲವಲ್ಲ. ಅವರು ಆತ್ಮಾವಲೋಕನ ಮಾಡಿಕೊಳ್ಳತ್ತಿಲ್ಲ ಎಂದು ಹೇಳುವ ಮೂಲಕ ಸೂರಜ್‌ ರೇವಣ್ಣ ಪ್ರಕರಣದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ  ವಾಗ್ದಾಳಿ ನಡೆಸಿದ್ದಾರೆ.

ಸೂರಜ್ ರೇವಣ್ಣ (Suraj Revanna case) ವಿರುದ್ಧ ಸಲಿಂಗ ಕಾಮ ಆರೋಪ(Allegation Of Sexual Assault) ಕೇಳಿಬಂದಿದ್ದು, ಈ ಬಗ್ಗೆ ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಾಗ್ದಾಳಿ ನಡೆಸಿದ್ದಾರೆ. ಇವೆಲ್ಲಾ ವಿಚಿತ್ರ, ವಿಕೃತ, ಅಸಹ್ಯ ಪಡುವ ಪ್ರಕರಣ. ಯಾರು ಮಾಡಿದ್ದಾರೆ ಅವರಿಗೆ ಏನೂ ಅನ್ನಿಸ್ತಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ ವಿಚಾರ ಮಾತನಾಡಿ, ಇದರ ಬಗ್ಗೆ ಏನ್ ಮಾತಾಡಬೇಕು ಅಂತಾ ಗೋತ್ತಾಗ್ತಿಲ್ಲ. ಪ್ರಜ್ವಲ್ , ಸೂರಜ್ , ಯಡಿಯೂರಪ್ಪ ಪ್ರಕರಣ ಆಗಿರಬಹುದು. ಯಾರು ಮಾಡಿದ್ದಾರೆ ಅವರಿಗೂ ಏನ್ ಅನ್ನಿಸ್ತಿಲ್ಲವಲ್ಲ. ಅವರು ಆತ್ಮಾವಲೋಕನ ಮಾಡಿಕೊಳ್ಳತ್ತಿಲ್ಲ. ದೊಡ್ಡ ಮನೆ , ದೊಡ್ಡ ಕುಟುಂಬದವರಿಗೆ ನೀವು ಕೇಳಬೇಕು. ನಾವು ಜವಾಬ್ದಾರಿ ಕುಟುಂಬದಿಂದ ಬಂದಿರೋದು, ಈ ಕಳಂಕ ಅಳಿಸೋವರೆಗೂ ಅಧಿಕಾರ ಬಿಟ್ಟಿರ್ತೆವೆ ಅಂತಾ ಹೇಳ್ತಾರಾ ? ಕುಮಾರಸ್ವಾಮಿ , ದೇವೇಗೌಡ , ರೇವಣ್ಣ ಬಗ್ಗೆ ಮಾತಾಡೋದಿಲ್ಲ. ಅವರ ಆತ್ಮಸಾಕ್ಷಿಗೆ ತಿಳಿದಂತೆ ಅವರು ಕೆಲಸ ಮಾಡಬೇಕು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ರಕ್ಷಾ ಫೌಂಡೇಶನ್‌ ವತಿಯಿಂದ ಪುಸ್ತಕ ವಿತರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ ನೀಡುವ ಕಾರ್ಯಕ್ರಮ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more