ಇವೆಲ್ಲಾ ವಿಚಿತ್ರ,ವಿಕೃತ, ಅಸಹ್ಯ ಪಡುವ ಪ್ರಕರಣ, ಯಾರು ಮಾಡಿದ್ದಾರೆ ಅವರಿಗೆ ಏನೂ ಅನ್ನಿಸ್ತಿಲ್ಲ: ಪ್ರಿಯಾಂಕ್ ಖರ್ಗೆ

ಇವೆಲ್ಲಾ ವಿಚಿತ್ರ,ವಿಕೃತ, ಅಸಹ್ಯ ಪಡುವ ಪ್ರಕರಣ, ಯಾರು ಮಾಡಿದ್ದಾರೆ ಅವರಿಗೆ ಏನೂ ಅನ್ನಿಸ್ತಿಲ್ಲ: ಪ್ರಿಯಾಂಕ್ ಖರ್ಗೆ

Published : Jun 23, 2024, 11:53 AM IST

ಯಾರು ಮಾಡಿದ್ದಾರೆ ಅವರಿಗೂ ಏನ್ ಅನ್ನಿಸ್ತಿಲ್ಲವಲ್ಲ. ಅವರು ಆತ್ಮಾವಲೋಕನ ಮಾಡಿಕೊಳ್ಳತ್ತಿಲ್ಲ ಎಂದು ಹೇಳುವ ಮೂಲಕ ಸೂರಜ್‌ ರೇವಣ್ಣ ಪ್ರಕರಣದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ  ವಾಗ್ದಾಳಿ ನಡೆಸಿದ್ದಾರೆ.

ಸೂರಜ್ ರೇವಣ್ಣ (Suraj Revanna case) ವಿರುದ್ಧ ಸಲಿಂಗ ಕಾಮ ಆರೋಪ(Allegation Of Sexual Assault) ಕೇಳಿಬಂದಿದ್ದು, ಈ ಬಗ್ಗೆ ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಾಗ್ದಾಳಿ ನಡೆಸಿದ್ದಾರೆ. ಇವೆಲ್ಲಾ ವಿಚಿತ್ರ, ವಿಕೃತ, ಅಸಹ್ಯ ಪಡುವ ಪ್ರಕರಣ. ಯಾರು ಮಾಡಿದ್ದಾರೆ ಅವರಿಗೆ ಏನೂ ಅನ್ನಿಸ್ತಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ ವಿಚಾರ ಮಾತನಾಡಿ, ಇದರ ಬಗ್ಗೆ ಏನ್ ಮಾತಾಡಬೇಕು ಅಂತಾ ಗೋತ್ತಾಗ್ತಿಲ್ಲ. ಪ್ರಜ್ವಲ್ , ಸೂರಜ್ , ಯಡಿಯೂರಪ್ಪ ಪ್ರಕರಣ ಆಗಿರಬಹುದು. ಯಾರು ಮಾಡಿದ್ದಾರೆ ಅವರಿಗೂ ಏನ್ ಅನ್ನಿಸ್ತಿಲ್ಲವಲ್ಲ. ಅವರು ಆತ್ಮಾವಲೋಕನ ಮಾಡಿಕೊಳ್ಳತ್ತಿಲ್ಲ. ದೊಡ್ಡ ಮನೆ , ದೊಡ್ಡ ಕುಟುಂಬದವರಿಗೆ ನೀವು ಕೇಳಬೇಕು. ನಾವು ಜವಾಬ್ದಾರಿ ಕುಟುಂಬದಿಂದ ಬಂದಿರೋದು, ಈ ಕಳಂಕ ಅಳಿಸೋವರೆಗೂ ಅಧಿಕಾರ ಬಿಟ್ಟಿರ್ತೆವೆ ಅಂತಾ ಹೇಳ್ತಾರಾ ? ಕುಮಾರಸ್ವಾಮಿ , ದೇವೇಗೌಡ , ರೇವಣ್ಣ ಬಗ್ಗೆ ಮಾತಾಡೋದಿಲ್ಲ. ಅವರ ಆತ್ಮಸಾಕ್ಷಿಗೆ ತಿಳಿದಂತೆ ಅವರು ಕೆಲಸ ಮಾಡಬೇಕು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ರಕ್ಷಾ ಫೌಂಡೇಶನ್‌ ವತಿಯಿಂದ ಪುಸ್ತಕ ವಿತರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ ನೀಡುವ ಕಾರ್ಯಕ್ರಮ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more