ಇವೆಲ್ಲಾ ವಿಚಿತ್ರ,ವಿಕೃತ, ಅಸಹ್ಯ ಪಡುವ ಪ್ರಕರಣ, ಯಾರು ಮಾಡಿದ್ದಾರೆ ಅವರಿಗೆ ಏನೂ ಅನ್ನಿಸ್ತಿಲ್ಲ: ಪ್ರಿಯಾಂಕ್ ಖರ್ಗೆ

ಇವೆಲ್ಲಾ ವಿಚಿತ್ರ,ವಿಕೃತ, ಅಸಹ್ಯ ಪಡುವ ಪ್ರಕರಣ, ಯಾರು ಮಾಡಿದ್ದಾರೆ ಅವರಿಗೆ ಏನೂ ಅನ್ನಿಸ್ತಿಲ್ಲ: ಪ್ರಿಯಾಂಕ್ ಖರ್ಗೆ

Published : Jun 23, 2024, 11:53 AM IST

ಯಾರು ಮಾಡಿದ್ದಾರೆ ಅವರಿಗೂ ಏನ್ ಅನ್ನಿಸ್ತಿಲ್ಲವಲ್ಲ. ಅವರು ಆತ್ಮಾವಲೋಕನ ಮಾಡಿಕೊಳ್ಳತ್ತಿಲ್ಲ ಎಂದು ಹೇಳುವ ಮೂಲಕ ಸೂರಜ್‌ ರೇವಣ್ಣ ಪ್ರಕರಣದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ  ವಾಗ್ದಾಳಿ ನಡೆಸಿದ್ದಾರೆ.

ಸೂರಜ್ ರೇವಣ್ಣ (Suraj Revanna case) ವಿರುದ್ಧ ಸಲಿಂಗ ಕಾಮ ಆರೋಪ(Allegation Of Sexual Assault) ಕೇಳಿಬಂದಿದ್ದು, ಈ ಬಗ್ಗೆ ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಾಗ್ದಾಳಿ ನಡೆಸಿದ್ದಾರೆ. ಇವೆಲ್ಲಾ ವಿಚಿತ್ರ, ವಿಕೃತ, ಅಸಹ್ಯ ಪಡುವ ಪ್ರಕರಣ. ಯಾರು ಮಾಡಿದ್ದಾರೆ ಅವರಿಗೆ ಏನೂ ಅನ್ನಿಸ್ತಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ ವಿಚಾರ ಮಾತನಾಡಿ, ಇದರ ಬಗ್ಗೆ ಏನ್ ಮಾತಾಡಬೇಕು ಅಂತಾ ಗೋತ್ತಾಗ್ತಿಲ್ಲ. ಪ್ರಜ್ವಲ್ , ಸೂರಜ್ , ಯಡಿಯೂರಪ್ಪ ಪ್ರಕರಣ ಆಗಿರಬಹುದು. ಯಾರು ಮಾಡಿದ್ದಾರೆ ಅವರಿಗೂ ಏನ್ ಅನ್ನಿಸ್ತಿಲ್ಲವಲ್ಲ. ಅವರು ಆತ್ಮಾವಲೋಕನ ಮಾಡಿಕೊಳ್ಳತ್ತಿಲ್ಲ. ದೊಡ್ಡ ಮನೆ , ದೊಡ್ಡ ಕುಟುಂಬದವರಿಗೆ ನೀವು ಕೇಳಬೇಕು. ನಾವು ಜವಾಬ್ದಾರಿ ಕುಟುಂಬದಿಂದ ಬಂದಿರೋದು, ಈ ಕಳಂಕ ಅಳಿಸೋವರೆಗೂ ಅಧಿಕಾರ ಬಿಟ್ಟಿರ್ತೆವೆ ಅಂತಾ ಹೇಳ್ತಾರಾ ? ಕುಮಾರಸ್ವಾಮಿ , ದೇವೇಗೌಡ , ರೇವಣ್ಣ ಬಗ್ಗೆ ಮಾತಾಡೋದಿಲ್ಲ. ಅವರ ಆತ್ಮಸಾಕ್ಷಿಗೆ ತಿಳಿದಂತೆ ಅವರು ಕೆಲಸ ಮಾಡಬೇಕು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ರಕ್ಷಾ ಫೌಂಡೇಶನ್‌ ವತಿಯಿಂದ ಪುಸ್ತಕ ವಿತರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ ನೀಡುವ ಕಾರ್ಯಕ್ರಮ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more